Webdunia - Bharat's app for daily news and videos

Install App

ಪೊಲೀಸ್ ವಾಹನವನ್ನೇ ಕದ್ದ ಖದೀಮ!

Webdunia
ಬುಧವಾರ, 2 ಫೆಬ್ರವರಿ 2022 (10:31 IST)
ಧಾರವಾಡ: ಪೊಲೀಸರೆಂದರೆ ಕಳ್ಳ ಖದೀಮರಿಗೆ ಭಯವಿರುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಖದೀಮ ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸರ ವಾಹನವನ್ನೇ ಕಳ್ಳತನ ಮಾಡಿದ್ದಾನೆ!

ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿತ್ತು. ಪೊಲೀಸರು ಬೊಲೆರೋ ವಾಹನ ಬಳಸಿ ಕೀ ವಾಹನದಲ್ಲೇ ಬಿಟ್ಟು ಠಾಣೆಯೆದುರು ನಿಲ್ಲಿಸಿ ತೆರಳಿದ್ದರು.

ಇದನ್ನು ಗಮನಿಸಿದ ಆರೋಪಿ ನಾಗಪ್ಪ ವಾಹನ ಸಮೇತ ಹಾವೇರಿಗೆ ಪರಾರಿಯಾಗಿದ್ದಾನೆ. ಆದರೆ ತಕ್ಷಣವೇ ಪೊಲೀಸರ ಗಮನಕ್ಕೆ ಇದು ಬಂದಿದ್ದು, ಹಿಂಬಾಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಬೈಕ್ ಗಿಂತ ಕಾರಿನ ಎಂಜಿನ್ ಯಾಕೆ ಭಾರ; ರಾಹುಲ್ ಗಾಂಧಿ ತಲೆಗೆ ನೊಬೆಲ್ ಪ್ರೈಸ್ ಕೊಡ್ಬೇಕು ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments