Webdunia - Bharat's app for daily news and videos

Install App

ಕಳ್ಳನ ಕೈಚಳಕಕ್ಕೆ ದಕ್ಕಿದ್ದು ಲಕ್ಷ ಲಕ್ಷ ರೂಪಾಯಿ!

Webdunia
ಗುರುವಾರ, 7 ಡಿಸೆಂಬರ್ 2017 (15:28 IST)
ಬೆಂಗಳೂರು: ಪೊಲೀಸರು ಎಷ್ಟೇ ಶಿಕ್ಷೆ ಕೊಟ್ಟರು, ದುಡ್ಡಿದ್ದವರು ಎಷ್ಟೇ ಜಾಗೃತೆ ವಹಿಸಿದರು ಕಳ್ಳರು ಮಾತ್ರ ತಮ್ಮ ಕೈ ಚಳಕವನ್ನು ತೋರಿಸದೇ ಬಿಡುವುದಿಲ್ಲ. ಇದಕ್ಕೆ ಸಾಕ್ಷಿಯೆಂಬಂತೆ  ಶ್ರೀನಿವಾಸ ನಗರದ  ಕಾರು ಶೋರೂಂನಲ್ಲಿ ಕಳ್ಳನೊಬ್ಬನು ಶಟರ್ ಮುರಿದು ಲಕ್ಷ ಲಕ್ಷ ದೋಚಿದ ಘಟನೆಯೊಂದು ಬೆಳಕಿಗೆ ಬಂದಿದೆ. 


ಕಳ್ಳನೊಬ್ಬನು ಕಾರು ಶೊರೂಂಗೆ ಎಂಟ್ರಿಕೊಟ್ಟು , ಅಲ್ಲಿನ ಶಟರ್ ಮುರಿದು1.72 ಲಕ್ಷ ದೋಚಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಕಾರು ಮಾಲಿಕರು ಇನ್ನು ಮುಂದೆ ಮತ್ತಷ್ಟು ಎಚ್ಚರದಿಂದಿರಬೇಕಾಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments