Webdunia - Bharat's app for daily news and videos

Install App

ಕದ್ದ ಬೈಕ್ ನಲ್ಲಿ ಬಂದು ದರೋಡೆ

Webdunia
ಸೋಮವಾರ, 14 ಫೆಬ್ರವರಿ 2022 (09:40 IST)
ಬೆಂಗಳೂರು: ಕದ್ದ ಬೈಕ್ ನಲ್ಲಿ ಬಂದು ಖದೀಮರು ಹೋಟೆಲ್ ಒಂದರಲ್ಲಿ ದರೋಡೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಜಯನಗರದ ಹೋಟೆಲ್ ನಲ್ಲಿ ಕಳ್ಳತನ ನಡೆದಿದೆ. ಈ ಮೊದಲೇ ಕದ್ದಿದ್ದ ಬೈಕ್ ನಲ್ಲಿ ಮಧ್ಯರಾತ್ರಿ  ವೇಳೆ ಹೋಟೆಲ್ ಗೆ ಬಂದ ಖದೀಮರಿಬ್ಬರು ಕಳ್ಳತನ ಮಾಡುತ್ತಾರೆ.

ಶಟರ್ ಬೀಗ ಒಡೆದು ಫ್ಲ್ಯಾಶ್ ಲೈಟ್ ಬೆಳಕಿನಲ್ಲಿ ಹೋಟೆಲ್ ಒಳಗೆ ಡ್ರಾಯರ್ ನಲ್ಲಿದ್ದ ಸುಮಾರು ಎರಡೂವರೆ ಲಕ್ಷ ರೂಪಾಯಿಗಳನ್ನು ಎಗರಿಸಿ ಪರಾರಿಯಾಗುತ್ತಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments