Webdunia - Bharat's app for daily news and videos

Install App

ಗರ್ಭಕೋಶದ ಅಪರೇಷನ್ ಗಾಗಿ  ತಂದಿದ್ದ ಹಣ ಕದ್ದೊಯ್ದಾ  ಕಳ್ಳರು

Webdunia
ಶುಕ್ರವಾರ, 6 ಆಗಸ್ಟ್ 2021 (20:29 IST)
ತರಬೇತಿಗಾಗಿ ಹಣ ಕೂಡಿಟ್ಟು ಆಸ್ಪತ್ರೆ ಬಂದಿದ್ದ ಮಹಿಳೆಯರು ಹಣವನ್ನ ಕಳ್ಳರು ಕದ್ದೊಯ್ದಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳ್ಳತನ ಕೃತ್ಯ ನಡೆದಿದ್ದು, ತಾಲೂಕುಅಪ್ಪೇಗೌಡನಪಾಳ್ಯದ ವನಜಾಕ್ಷಿ ಎಂಬುವರು ಗರ್ಭಕೋಶದ ಕಾಯಿಲೆಗೆ ತುತ್ತಾಗಿದ್ದರು, ವೈದ್ಯರು ತಮ್ಮ ಕೈಯಲ್ಲಿ ಕೂಡಿಟ್ಟಿದ್ದರಿಂದ ವ್ಯಾನಿಟಿ ಬ್ಯಾಗ್ ನಲ್ಲಿ ಹಣವನ್ನ ಇಟ್ಟುಕೊಂಡಿದ್ದರು, ವ್ಯಾನಿಟಿ ಬ್ಯಾಗ್ ನಲ್ಲಿ ಹೊರಗಿಟ್ಟು ಒಳಗೆ ಹೋಗಿದ್ದಾರೆ  
ಕ್ಷಣ ಮಾತ್ರದಲ್ಲಿ ಮಹಿಳೆಯರು ವ್ಯಾನಿಟಿ ಬ್ಯಾಗ್ ಎಗರಿಸಿದ ಬುರ್ಕಾಧಾರಿ ಮಹಿಳೆ ಪರಾರಿಯಾಗಿದ್ದಾರೆ. ವ್ಯಾನಿಟಿ ಬ್ಯಾಗ್ ನಲ್ಲಿ ಶಸ್ತ್ರಚಿಕಿತ್ಸೆಗಾಗಿ ಕೂಡಿಟ್ಟ 15 ಸಾವಿರ ನಗದು ಹಣ, ಎರಡು ಮೊಬೈಲ್ ಮತ್ತು ಮನೆಯ ಕೀ ಸಮೇತ ವ್ಯಾನಿಟಿ ಬ್ಯಾಗ್ ಎಂದರೆ ಬುರ್ಕಾಧಾರಿ ಮಹಿಳೆ ಕದ್ದೊಯ್ದಿದ್ದಾರೆ, ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಯಾಗಿದೆ. ನೆಲಮಂಗಲ ಟೌನ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಮುಂದಿನ ಸುದ್ದಿ
Show comments