Select Your Language

Notifications

webdunia
webdunia
webdunia
webdunia

‘ಸಾರ್ವಜನಿಕ ಆಸ್ತಿ ಹಾಳು ಮಾಡಿದ್ರೆ ಗುಂಡಿಕ್ಕಿ’

‘ಸಾರ್ವಜನಿಕ ಆಸ್ತಿ ಹಾಳು ಮಾಡಿದ್ರೆ ಗುಂಡಿಕ್ಕಿ’
bangalore , ಗುರುವಾರ, 12 ಮೇ 2022 (19:39 IST)
ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ..ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ ಲೂಟಿ & ಇತರರಿಗೆ ಹಾನಿ ಮಾಡುವ ವ್ಯಕ್ತಿಗಳು ಯಾರೇ ಆದ್ರೂ ಅವರಿಗೆ ಗುಂಡು ಹಾರಿಸುವಂತೆ ಶ್ರೀಲಂಕಾದ ರಕ್ಷಣಾ ಸಚಿವಾಲಯ ಆದೇಶಿಸಿದೆ..ನಿನ್ನೆ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಸಿಬ್ಬಂದಿಗೆ ಆದೇಶ ನೀಡಲಾಗಿದೆ..ನಾಗರಿಕರ ವಿರುದ್ಧ ಹಿಂಸಾಚಾರ & ಸೇಡಿನ ಕ್ರಮಗಳನ್ನು ನಿಲ್ಲಿಸುವಂತೆ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಜನರಲ್ಲಿ ಮನವಿ ಮಾಡಿದ್ದಾರೆ..ಅಲ್ಲದೇ, ಲೂಟಿ & ಆಸ್ತಿ ಹಾನಿ ಮುಂದುವರಿದರೆ, ಉಲ್ಲಂಘಿಸುವವರ ವಿರುದ್ಧ ಕಾನೂನು
ಕಟ್ಟು ನಿಟ್ಟಾಗಿ ಕ್ರಮ ಜಾರಿಗೊಳಿಸಲು ರಕ್ಷಣಾ ಸಚಿವಾಲಯವನ್ನು ಒತ್ತಾಯಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ರಸ್ತೆ ಅಪಘಾತಕ್ಕೆ ಇಬ್ಬರು ಬಲಿ