Daily Horoscope

‘ಸಾರ್ವಜನಿಕ ಆಸ್ತಿ ಹಾಳು ಮಾಡಿದ್ರೆ ಗುಂಡಿಕ್ಕಿ’

Webdunia
ಗುರುವಾರ, 12 ಮೇ 2022 (19:39 IST)
ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ..ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ ಲೂಟಿ & ಇತರರಿಗೆ ಹಾನಿ ಮಾಡುವ ವ್ಯಕ್ತಿಗಳು ಯಾರೇ ಆದ್ರೂ ಅವರಿಗೆ ಗುಂಡು ಹಾರಿಸುವಂತೆ ಶ್ರೀಲಂಕಾದ ರಕ್ಷಣಾ ಸಚಿವಾಲಯ ಆದೇಶಿಸಿದೆ..ನಿನ್ನೆ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಸಿಬ್ಬಂದಿಗೆ ಆದೇಶ ನೀಡಲಾಗಿದೆ..ನಾಗರಿಕರ ವಿರುದ್ಧ ಹಿಂಸಾಚಾರ & ಸೇಡಿನ ಕ್ರಮಗಳನ್ನು ನಿಲ್ಲಿಸುವಂತೆ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಜನರಲ್ಲಿ ಮನವಿ ಮಾಡಿದ್ದಾರೆ..ಅಲ್ಲದೇ, ಲೂಟಿ & ಆಸ್ತಿ ಹಾನಿ ಮುಂದುವರಿದರೆ, ಉಲ್ಲಂಘಿಸುವವರ ವಿರುದ್ಧ ಕಾನೂನು
ಕಟ್ಟು ನಿಟ್ಟಾಗಿ ಕ್ರಮ ಜಾರಿಗೊಳಿಸಲು ರಕ್ಷಣಾ ಸಚಿವಾಲಯವನ್ನು ಒತ್ತಾಯಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments