Webdunia - Bharat's app for daily news and videos

Install App

‘ಸಾರ್ವಜನಿಕ ಆಸ್ತಿ ಹಾಳು ಮಾಡಿದ್ರೆ ಗುಂಡಿಕ್ಕಿ’

Webdunia
ಗುರುವಾರ, 12 ಮೇ 2022 (19:39 IST)
ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ..ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ ಲೂಟಿ & ಇತರರಿಗೆ ಹಾನಿ ಮಾಡುವ ವ್ಯಕ್ತಿಗಳು ಯಾರೇ ಆದ್ರೂ ಅವರಿಗೆ ಗುಂಡು ಹಾರಿಸುವಂತೆ ಶ್ರೀಲಂಕಾದ ರಕ್ಷಣಾ ಸಚಿವಾಲಯ ಆದೇಶಿಸಿದೆ..ನಿನ್ನೆ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಸಿಬ್ಬಂದಿಗೆ ಆದೇಶ ನೀಡಲಾಗಿದೆ..ನಾಗರಿಕರ ವಿರುದ್ಧ ಹಿಂಸಾಚಾರ & ಸೇಡಿನ ಕ್ರಮಗಳನ್ನು ನಿಲ್ಲಿಸುವಂತೆ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಜನರಲ್ಲಿ ಮನವಿ ಮಾಡಿದ್ದಾರೆ..ಅಲ್ಲದೇ, ಲೂಟಿ & ಆಸ್ತಿ ಹಾನಿ ಮುಂದುವರಿದರೆ, ಉಲ್ಲಂಘಿಸುವವರ ವಿರುದ್ಧ ಕಾನೂನು
ಕಟ್ಟು ನಿಟ್ಟಾಗಿ ಕ್ರಮ ಜಾರಿಗೊಳಿಸಲು ರಕ್ಷಣಾ ಸಚಿವಾಲಯವನ್ನು ಒತ್ತಾಯಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments