‘ಸಾರ್ವಜನಿಕ ಆಸ್ತಿ ಹಾಳು ಮಾಡಿದ್ರೆ ಗುಂಡಿಕ್ಕಿ’

Webdunia
ಗುರುವಾರ, 12 ಮೇ 2022 (19:39 IST)
ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶ್ರೀಲಂಕಾದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ..ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿ ಲೂಟಿ & ಇತರರಿಗೆ ಹಾನಿ ಮಾಡುವ ವ್ಯಕ್ತಿಗಳು ಯಾರೇ ಆದ್ರೂ ಅವರಿಗೆ ಗುಂಡು ಹಾರಿಸುವಂತೆ ಶ್ರೀಲಂಕಾದ ರಕ್ಷಣಾ ಸಚಿವಾಲಯ ಆದೇಶಿಸಿದೆ..ನಿನ್ನೆ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಸಿಬ್ಬಂದಿಗೆ ಆದೇಶ ನೀಡಲಾಗಿದೆ..ನಾಗರಿಕರ ವಿರುದ್ಧ ಹಿಂಸಾಚಾರ & ಸೇಡಿನ ಕ್ರಮಗಳನ್ನು ನಿಲ್ಲಿಸುವಂತೆ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಜನರಲ್ಲಿ ಮನವಿ ಮಾಡಿದ್ದಾರೆ..ಅಲ್ಲದೇ, ಲೂಟಿ & ಆಸ್ತಿ ಹಾನಿ ಮುಂದುವರಿದರೆ, ಉಲ್ಲಂಘಿಸುವವರ ವಿರುದ್ಧ ಕಾನೂನು
ಕಟ್ಟು ನಿಟ್ಟಾಗಿ ಕ್ರಮ ಜಾರಿಗೊಳಿಸಲು ರಕ್ಷಣಾ ಸಚಿವಾಲಯವನ್ನು ಒತ್ತಾಯಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೆಡ್ಡಿಗಳ ನಡುವಿನ ಜಗಳ: ನಾಯಕನ ಪರ ನಿಂತು ಪ್ರಾಣ ಕಳೆದುಕೊಂಡಿದ್ದು ಮಾತ್ರ ಕಾರ್ಯಕರ್ತ

ಜನಾರ್ದನ ರೆಡ್ಡಿಯವರಿಗೆ ಭದ್ರತಾ ವ್ಯವಸ್ಥೆ ನೀಡಿ: ಸುಧಾಕರ ರೆಡ್ಡಿ ಆಗ್ರಹ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಾಜೀವ್ ಗಾಂಧಿ ವಸತಿ ಯೋಜನೆ ಮುಖಾಂತರ ಮನೆಗಾಗಿ ಅರ್ಜಿ ಹಾಕುವುದು ಹೇಗೆ

ಮುಂದಿನ ಸುದ್ದಿ
Show comments