Webdunia - Bharat's app for daily news and videos

Install App

ತರಕಾರಿ ಮಾರುತ್ತಾ ಕಳ್ಳತನ ಮಾಡುತ್ತಿದ್ದವನ ಬಂಧನ

Webdunia
ಶನಿವಾರ, 19 ಜನವರಿ 2019 (20:55 IST)
ಆತ ತರಕಾರಿ ಮಾರಾಟ ಮಾಡುವ ನೆಪ ಮಾಡುತ್ತಿದ್ದ. ಮನೆಗಳಿಗೆ ಕನ್ನಹಾಕಿ ಕಳ್ಳತನ ಮಾಡುತ್ತಿದ್ದ. ಕೊನೆಗೂ ಚಾಲಾಕಿ ಕಳ್ಳ ಬಲೆಗೆ ಬಿದ್ದಿದ್ದಾನೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುರುಬರಹಳ್ಳಿಯ ಮಂಜು ಅಲಿಯಾಸ್ ಪಾರಿವಾಳ ಮಂಜ (39) ಬಂಧಿತ ಆರೋಪಿ.  ಬಂಧಿತನಿಂದ 8 ಲಕ್ಷ ರೂ. ಮೌಲ್ಯದ 250 ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಚೇತನ್ ಸಿಂಗ್ ರಾಥೋರ್ ತಿಳಿಸಿದ್ದಾರೆ.

ಹಳೆ ಕಳ್ಳನಾಗಿದ್ದ ಆರೋಪಿಯು ಹಿಂದೆ ಚಾಮರಾಜಪೇಟೆ, ಹುಳಿಮಾವು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮನೆಗಳವು ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದು, ಜೈಲು ಶಿಕ್ಷೆ ಅನುಭವಿಸಿ, 8 ತಿಂಗಳ ಹಿಂದೆ ಬಿಡುಗಡೆಯಾಗಿ ಬಂದಿದ್ದ. ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ಇನ್ನಿತರ ಕಡೆಗಳಲ್ಲಿ ಬೆಳಗಿನ ವೇಳೆ ತಳ್ಳುವ ಗಾಡಿಯಲ್ಲಿ ತರಕಾರಿ ಮಾರುತ್ತ, ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಮಧ್ಯೆ ಜನಸಂದಣಿ ಕಡಿಮೆ ಇರುವುದನ್ನು ಗಮನಿಸಿ ಬೀಗ ಮುರಿದು ಕಳವು ಮಾಡುತ್ತಿದ್ದ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments