ರೆಡ್ ಹ್ಯಾಂಡಾಗಿ ತಗಲ್ಹಾಕೊಂಡ ಖದೀಮನಿಗೆ ಸಿಕ್ತು ಸಖತ್ ಗೂಸಾ!

Webdunia
ಶುಕ್ರವಾರ, 8 ಫೆಬ್ರವರಿ 2019 (14:04 IST)
ಮಾಡಬಾರದ ಕೆಲಸ ಮಾಡುವಾಗ ಖದೀಮನೊಬ್ಬ ರೆಡ್ ಹ್ಯಾಂಡ್ ಆಗಿ ತಗಲ್ಹಾಕಿಕೊಂಡಿದ್ದಾನೆ. ಸೆರೆಸಿಕ್ಕವನಿಗೆ ಜನರು ಸರಿಯಾಗಿ ಧರ್ಮದೇಟು ನೀಡಿದ್ದಾರೆ. 

ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡ್ ಆಗಿ ಸೆರೆಸಿಕ್ಕ ಕಳ್ಳನಿಗೆ ಸಖತ್ ಗೂಸಾ ನೀಡಲಾಗಿದೆ. ಬ್ಯಾಟರಿ ಕಳ್ಳತನ ಮಾಡುವಾಗ ರೆಡ್ ಹ್ಯಾಂಡ್ ಆಗಿ ತಗಲಾಕಿಕೊಂಡ ಕಳ್ಳನಿಗೆ ಜನರು ಸರಿಯಾಗಿ ಪಾಠ ಕಲಿಸಿದ್ದಾರೆ. ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಕೆಸ್ತೂರು ಗೇಟ್  ಗ್ರಾಮದಲ್ಲಿ ಘಟನೆ ನಡೆದಿದೆ.

ಕೆಸ್ತೂರು ಗೇಟ್ ನ ಗುರುಮಲ್ಲೇಗೌಡ ಎಂಬುವರಿಗೆ ಸೇರಿದ ಟ್ಯಾಕ್ಟರ್ ಬ್ಯಾಟರಿ ಬಿಚ್ಚುವಾಗ ಕಳ್ಳನನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಕಳ್ಳನಿಗೆ ಥಳಿಸಿ ಮರಕ್ಕೆ ಕಟ್ಟಿಹಾಕಿ  ಸ್ಲೇಟ್ ಕಳ್ಳ ಅಂತಾ ಕೊರಳಿಗೆ ಸ್ಲೇಟ್ ನ್ನು ಜನರು ಹಾಕಿದ್ದಾರೆ. ಒಟ್ಟು ಮೂರು ಜನರು ಕಳ್ಳರಲ್ಲಿ ಒಬ್ಬನನ್ನು ಹಿಡಿಯಲಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments