Webdunia - Bharat's app for daily news and videos

Install App

ರೆಡ್ ಹ್ಯಾಂಡಾಗಿ ತಗಲ್ಹಾಕೊಂಡ ಖದೀಮನಿಗೆ ಸಿಕ್ತು ಸಖತ್ ಗೂಸಾ!

Webdunia
ಶುಕ್ರವಾರ, 8 ಫೆಬ್ರವರಿ 2019 (14:04 IST)
ಮಾಡಬಾರದ ಕೆಲಸ ಮಾಡುವಾಗ ಖದೀಮನೊಬ್ಬ ರೆಡ್ ಹ್ಯಾಂಡ್ ಆಗಿ ತಗಲ್ಹಾಕಿಕೊಂಡಿದ್ದಾನೆ. ಸೆರೆಸಿಕ್ಕವನಿಗೆ ಜನರು ಸರಿಯಾಗಿ ಧರ್ಮದೇಟು ನೀಡಿದ್ದಾರೆ. 

ಗ್ರಾಮಸ್ಥರ ಕೈಗೆ ರೆಡ್ ಹ್ಯಾಂಡ್ ಆಗಿ ಸೆರೆಸಿಕ್ಕ ಕಳ್ಳನಿಗೆ ಸಖತ್ ಗೂಸಾ ನೀಡಲಾಗಿದೆ. ಬ್ಯಾಟರಿ ಕಳ್ಳತನ ಮಾಡುವಾಗ ರೆಡ್ ಹ್ಯಾಂಡ್ ಆಗಿ ತಗಲಾಕಿಕೊಂಡ ಕಳ್ಳನಿಗೆ ಜನರು ಸರಿಯಾಗಿ ಪಾಠ ಕಲಿಸಿದ್ದಾರೆ. ಮೈಸೂರು ಜಿಲ್ಲೆ ಕೆ ಆರ್ ನಗರ ತಾಲೂಕಿನ ಕೆಸ್ತೂರು ಗೇಟ್  ಗ್ರಾಮದಲ್ಲಿ ಘಟನೆ ನಡೆದಿದೆ.

ಕೆಸ್ತೂರು ಗೇಟ್ ನ ಗುರುಮಲ್ಲೇಗೌಡ ಎಂಬುವರಿಗೆ ಸೇರಿದ ಟ್ಯಾಕ್ಟರ್ ಬ್ಯಾಟರಿ ಬಿಚ್ಚುವಾಗ ಕಳ್ಳನನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಕಳ್ಳನಿಗೆ ಥಳಿಸಿ ಮರಕ್ಕೆ ಕಟ್ಟಿಹಾಕಿ  ಸ್ಲೇಟ್ ಕಳ್ಳ ಅಂತಾ ಕೊರಳಿಗೆ ಸ್ಲೇಟ್ ನ್ನು ಜನರು ಹಾಕಿದ್ದಾರೆ. ಒಟ್ಟು ಮೂರು ಜನರು ಕಳ್ಳರಲ್ಲಿ ಒಬ್ಬನನ್ನು ಹಿಡಿಯಲಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments