Webdunia - Bharat's app for daily news and videos

Install App

ಹುಲಿ ಚರ್ಮ ಮಾರಾಟಕ್ಕೆ ಯತ್ನಿಸಿದವನ ಬಂಧನ

Webdunia
ಗುರುವಾರ, 4 ಅಕ್ಟೋಬರ್ 2018 (15:27 IST)
ಹುಲಿ ಚರ್ಮ‌ ಮಾರಾಟಕ್ಕೆ ಯತ್ನಿಸಿದವನನ್ನು ಬಂಧನ ಮಾಡಲಾಗಿದೆ.

ಅರಣ್ಯ ಸಂಚಾರಿ ದಳ ಸಿಬ್ಬಂದಿಗಳ ಕಾರ್ಯಚರಣೆ ನಡೆಸಿದ ವೇಳೆಯಲ್ಲಿ ಹುಲಿ ಚರ್ಮ‌ ಮಾರಾಟಕ್ಕೆ ಯತ್ನಿಸಿದವನನ್ನು ಬಂಧನ ಮಾಡಲಾಗಿದೆ.

ಅರಣ್ಯ ಸಂಚಾರಿ ದಳದ ಡಿಸಿಎಫ್ ಪೂವಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ಇದಾಗಿದೆ. ಮೈಸೂರಿನ ಇಲವಾಲದ ಬಳಿ ಬೇಟೆಗಾರನ ವಶಕ್ಕೆ ಪಡೆಯಲಾಗಿದೆ.

ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಬೇಟೆಯಾಡಲಾಗಿತ್ತು. ಆರೋಪಿ ಪಿರಿಯಾಪಟ್ಟಣದ ಚೌತಿ ಗ್ರಾಮದ ಗೋವಿಂದೇಗೌಡ ಅರಣ್ಯ ಸಿಬ್ಬಂದಿಗಳ ವಶಕ್ಕೆ ಪಡೆಯಲಾಗಿದೆ. ಬೈಕ್ ಮೂಲಕ ಹುಲಿ ಚರ್ಮ ಸಾಗಿಸಲಾಗುತ್ತಿತ್ತು. ಆಗ ಆರೋಪಿ ಬಂಧನವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments