Webdunia - Bharat's app for daily news and videos

Install App

ಸಿಟಿ ಬಸ್ ನಲ್ಲಿ ಕಳ್ಳರ ಕೈಚಳಕ; ಮಹಿಳೆ ಪರೇಶಾನ್!

Webdunia
ಮಂಗಳವಾರ, 12 ಫೆಬ್ರವರಿ 2019 (18:56 IST)
ಸಿಟಿ ಬಸ್ ನಲ್ಲಿ ಚಳ್ಳರು ತಮ್ಮ ಕೈಚಳಕ ತೋರಿ ಮಹಿಳೆಯೊಬ್ಬರನ್ನು ಯಾಮಾರಿಸಿದ ಘಟನೆ ನಡೆದಿದೆ.

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವಳ ಬ್ಯಾಗ್ ನಲ್ಲಿದ್ದ ಬಂಗಾರದ ಚೈನ್ ಹಾಗೂ ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ನಗರದ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಈ ಕಳ್ಳತನ ನಡೆದಿದೆ.

ಬೈರಿದೇವರಕೊಪ್ಪದ ರೇಖಾ ಪ್ರಭಾಕರ ನೇತ್ರಾಣಿ ಎಂಬುವರು ತಮ್ಮ ಮಗಳು ಪೂಜಾಳೊಂದಿಗೆ ನಗರಕ್ಕೆ ಬಸ್ ನಲ್ಲಿ ಆಗಮಿಸುತ್ತಿದ್ದಾಗ ಅವರ ವ್ಯಾನಿಟಿ ಬ್ಯಾಗ್ ದಲ್ಲಿದ್ದ 18 ಗ್ರಾಂ. ಚಿನ್ನದ ಚೈನ್ ಹಾಗೂ 5 ಸಾವಿರ ರೂ. ನಗದನ್ನು ಜೇಬುಗಳ್ಳರು ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments