ಟೊಮ್ಯಾಟೊ ಕದ್ದ ಚೋರರು

Webdunia
ಶುಕ್ರವಾರ, 7 ಜುಲೈ 2023 (15:54 IST)
ಇದ್ದಕ್ಕಿದ್ದ ಹಾಗೆ ಟೊಮ್ಯಾಟೊಗೆ ಚಿನ್ನದಂತ ಬೆಲೆ ಬಂದಿದೆ.. ಇದನ್ನ ಬಂಡವಾಳ ಮಾಡಿಕೊಂಡ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೊವನ್ನ ಕಳ್ಳತನ ಮಾಡಿದ್ದಾರೆ. ಹಾಸನದ ಬೇಲೂರು ತಾಲ್ಲೂಕಿನ, ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಕಳ್ಳರು 50-60 ಬ್ಯಾಗ್‌ನಷ್ಟು ಟೊಮ್ಯಾಟೊವನ್ನ ಕಳ್ಳತನ ಮಾಡಿದ್ದಾರೆ. ಗೋಣಿ ಸೋಮನಹಳ್ಳಿ ಗ್ರಾಮದ ಧರಣಿ ಎಂಬುವವರ ಜಮೀನಿಗೆ ರಾತ್ರಿ ಕಳ್ಳರು ನುಗ್ಗಿದ್ದು, ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮೌಲ್ಯದ ಟೊಮ್ಯಾಟೊವನ್ನ ಕಳ್ಳತನ ಮಾಡಿದ್ದಾರೆ. ಇಂದು ಬೆಳಗ್ಗೆ ಧರಣಿ ತಮ್ಮ ಜಮೀನಿನ ಬಳಿ ಹೋದಾಗ ಟೊಮ್ಯಾಟೊ ಕಳ್ಳತನವಾಗಿರುವುದು ಬೆಳಕಿಗೆ ಬಂದಿದ್ದು, ಹಳೆಬೀಡು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments