Webdunia - Bharat's app for daily news and videos

Install App

ಖಾಸಗಿ ಕಂಪನಿ ಉದ್ಯೋಗಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿದ ದರೋಡೆಕೋರರು

Webdunia
ಸೋಮವಾರ, 4 ಅಕ್ಟೋಬರ್ 2021 (21:21 IST)
ಖಾಸಗಿ ಕಂಪನಿ ಉದ್ಯೋಗಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿದ ದರೋಡೆಕೋರರು 15 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ಯಲಹಂಕ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾರುತಿನಗರದ ಶೇಖರ್‍ರೆಡ್ಡಿ ಚಿನ್ನದ ಸರ ಕಳೆದುಕೊಂಡವರು. ಖಾಸಗಿ ಕಂಪನಿಯ ಸೇಲ್ಸ್ ಎಕ್ಸಿಕ್ಯೂಟೀವ್ ಆದ ಇವರು, ಭಾನುವಾರ ಸಂಜೆ 4.30ರ ಸಮಯದಲ್ಲಿ ಆರ್.ಟಿ. ನಗರದಿಂದ ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದರು. ಮನೆ ಸಮೀಪಕ್ಕೆ ಬರುತ್ತಿದ್ದಂತೆ ನಿರ್ಜನ ಪ್ರದೇಶದಲ್ಲಿ ಎರಡು ಬೈಕ್‍ನಲ್ಲಿ ಬಂದ ನಾಲ್ವರು ದರೋಡೆಕೋರರು ಶೇಖರ್ ಅವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಅವರ ಕೊರಳಲಿದ್ದ 15 ಗ್ರಾಂ ಚಿನ್ನದ ಸರ, ಮೊಬೈಲ್ ಹಾಗೂ ಮೂರು ಸಾವಿರ ನಗದು ಕಸಿದು ಪರಾರಿಯಾಗಿದ್ದಾರೆ. 
ಶೇಖರ್ ಕೂಡಲೇ ಯಲಹಂಕ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನನ್ಯಾ ಭಟ್ ನನ್ನ ಮಗಳಲ್ಲ.. ಹೌದೌದು ಮಗಳು ಸುಜಾತ ಭಟ್ ಉಲ್ಟಾ ಪಲ್ಟಾ

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಮುಂದಿನ ಸುದ್ದಿ
Show comments