Webdunia - Bharat's app for daily news and videos

Install App

ತಹಸೀಲ್ದಾರ್ ರ ವಾಹನವನ್ನೇ ಎಗರಿಸಿ ಕೈಚಳಕ ತೋರಿದ ಕಳ್ಳರು!

Webdunia
ಗುರುವಾರ, 20 ಡಿಸೆಂಬರ್ 2018 (19:26 IST)
ಅವರದ್ದಲ್ಲ… ಇವರದ್ದಲ್ಲ… ತಹಸೀಲ್ದಾರರ ಸರಕಾರಿ ವಾಹನವನ್ನೇ ಕಳ್ಳರು ಎಗರಿಸಿದ್ದಾರೆ.

ತಹಶಿಲ್ದಾರರ ಸರ್ಕಾರಿ ವಾಹನವನ್ನೇ ಎಗರಿಸಿದ ಕಳ್ಳರು ಕೈಚಳಕ ತೋರಿದ್ದಾರೆ.  ಬೆಳಗಾವಿ ಜಿಲ್ಲೆಯ ಸವದತ್ತಿ ತಹಶಿಲ್ದಾರರ ಕಚೇರಿ ಮುಂದಿನ ಸರ್ಕಾರಿ ಕಾರ್ ಕದ್ದಿರುವ ಕಳ್ಳರು ಪರಾರಿಯಾಗಿದ್ದಾರೆ.

ಕಚೇರಿ ಮುಂದೆ ನಿಲ್ಲಿಸಿದ್ದ ಕಾರ್ ಎಗರಿಸಿದ ಮಹಾ ಕಳ್ಳರ ಕೈ ಚಳಕದಿಂದಾಗಿ, ಸಧ್ಯ ಅಸಹಾಯಕ ಸ್ಥಿತಿಯಲ್ಲಿ ಸವದತ್ತಿ  ತಹಶಿಲ್ದಾರ ಇರುವಂತಾಗಿದೆ.

ತಹಶಿಲ್ದಾರ ಬಸನಗೌಡ ಪಾಟೀಲ  ಉಪಯೋಗಿಸುತ್ತಿದ್ದ ಸರ್ಕಾರಿ ವಾಹನ ಕಳ್ಳತನವಾಗಿದೆ. ಬೆಳಿಗ್ಗೆ  ತಹಶಿಲ್ದಾರರ ಕಚೇರಿ ಬಂದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ  ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments