Webdunia - Bharat's app for daily news and videos

Install App

ಬೈಕು,ಕಾರು,ಆಟೋವನ್ನ ಕ್ಷಣಮಾತ್ರದಲ್ಲಿ ಕದ್ದು ಎಸ್ಕೇಪ್ ಆಗುವ ಕಳ್ಳರು ಅಂದರ್

Webdunia
ಭಾನುವಾರ, 14 ಆಗಸ್ಟ್ 2022 (13:25 IST)
ಎಣ್ಣೆ ಹೊಡೆದ್ರೆ ಸಾಕು ಏನಾದ್ರೂ‌ ಕದಿಯಲೇ ಬೇಕು. ಹೀಗೆ ಬೈಕು, ಕಾರು, ಆಟೋ ಏನೇ ಆಗಲಿ ಕ್ಷಣಮಾತ್ರದಲ್ಲಿ ಕದ್ದು ಕಳ್ಳರು ಎಸ್ಕೇಪ್ ಹಾಕ್ತಿದ್ದಾರೆ.ಕದ್ದ ವಾಹನಗಳನ್ನ ಕೊಳ್ಳೋರ ಜೊತೆ ಸಂಚಾರಿ ಪೊಲೀಸರಿಗೂ ಖದೀಮರು ಯಾಮಾರಿಸ್ತಾರೆ.ನಂಬರ್ ಪ್ಲೇಟ್ ಬದಲಿಸಿ ಎಷ್ಟು ಸಿಕ್ರೆ ಅಷ್ಟಕ್ಕೆ ವಾಹನಗಳನ್ನ ಕಳ್ಳರು ಮಾರಾಟಮಾಡ್ತಿದ್ದಾರೆ.ಇನ್ನು ಹುಳಿಮಾವು ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.ನದೀಂ ಅಹಮದ್ ಹಾಗೂ ಗುಲಾಂ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ.
 
ಇನ್ನೂ ಮದ್ಯದ ನಶೆಯಲ್ಲಿ ಯಾವ ವಾಹನ ಕಂಡರೂ ಕ್ಷಣಮಾತ್ರದಲ್ಲಿ ಆರೋಪಿಗಳು ಎಗರಿಸುತ್ತಿದ್ದರು‌ .ಕದ್ದ ವಾಹನದ ನಂಬರ್ ಪ್ಲೇಟ್ ಬದಲಿಸಿ ಮಾರಾಟ ಮಾಡುತ್ತಿದ್ದರು.ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ, ಹುಳಿಮಾವು, ಚಂದ್ರಾಲೇಔಟ್ ವ್ಯಾಪ್ತಿಯಲ್ಲಿ ಆರೋಪಿಗಳು ಕಳ್ಳತನ ಮಾಡ್ತಿದ್ದರು.ಜೈಲಿಗೆ ಹೋಗಿ‌ ಬಂದರೂ ಮತ್ತದೇ ಕೃತ್ಯ ಮುಂದುವರೆಸಿದ್ದರು.ಈಗ ಪೊಲೀಸರು ಬಂಧಿತರಿಂದ 2 ಆಟೋ, 1 ಕಾರು 6 ಬೈಕುಗಳ ಜಪ್ತಿಮಾಡಿದ್ದಾರೆ. ಅಷ್ಟೇ ಅಲ್ಲದೆ ಮತ್ತೋರ್ವ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಯುಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments