Webdunia - Bharat's app for daily news and videos

Install App

ಮನೆ ಕಳ್ಳತನ ಮಾಡಿ ಶೋಕಿ ಜೀವನ ನಡೆಸುತ್ತಿದ್ದ ಕಳ್ಳರು ಅಂದರ್

Webdunia
ಶನಿವಾರ, 5 ನವೆಂಬರ್ 2022 (15:35 IST)
ಶೋಕಿ ಜೀವನ  ಮಾಡುವ ಸಲುವಾಗಿ ಮನೆಗಳ್ಳತನ ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿಗಳನ್ನ ಹೆಣ್ಣೂರು ಪೊಲೀಸರು ಬಂದಿಸಿದ್ದಾರೆ.  ಸುಮಾರು 100 ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣ ಗಳಲ್ಲಿ ಭಾಗಿಯಾಗಿದ್ದ ಕಾರ್ತೀಕ್ ಅಲಿಯಾಸ್ ಎಸ್ಕೇಪ್ ಕಾರ್ತೀಕ್ ನನ್ನ ಅರೆಸ್ಟ್ ಮಾಡಲಾಗಿದೆ. ಬಂದಿತ ಆರೋಪಿಯಿಂದ 12 ಲಕ್ಷ ಮೌಲ್ಯದ ಸುಮಾರು 278 ಗ್ರಾಂ ಚಿನ್ನ ವನ್ನ  ವಶಪಡಿಸಿಕೊಳ್ಳಲಾಗಿದೆ.ಕೆಲವು ಅಪಾರ್ಟ್ ಮೆಂಟ್ ಗಳಲ್ಲಿ ಗ್ರಿಲ್ ಮುರಿದು‌ ಮನೆಯ ಮನೆಯ ಒಳಗೆ ಹೋಗಿ ಕಳತನ ಮಾಡುತ್ತಿದ್ದ .ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ಮನೆಕಳ್ಳತನ‌ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಬಂದಿಸಿಲಾಗಿದೆ.ಮೊಹಮ್ಮದ್ ಅಲಿಯಾಸ್ ಮಂಜುನಾಥ್, ಆಜಮ್‌ ಖಾನ್‌ ಅಲಿಯಾಸ್ ಬ್ರೂಸ್ಲಿ, ಸೈಯದ್ ನದೀಂ ಬಂದಿತ ಆರೋಪಿಗಳು. ಇನ್ನೂ ಐಷಾರಾಮಿ ಜೀವನ ಮಾಡಬೇಕು ಎನ್ನುವ ಉದ್ದೇಶದಿಂದ ಮನೆಯ ಮುಂದೆ  ನಿಲ್ಲಿಸಿದ ಬೈಕ್ ಗಳನ್ನ ಕಳ್ಳತನ ಮಾಡುತ್ತಿದ್ದ  ಖದೀಮರನ್ನ ಬಂದಿಸಲಾಗಿದೆ. ಮನೋಜ್ ಕುಮಾರ್ ಹಾಗೂ ಅಪ್ರೋಜ್ ಬಂದಿತ ಆರೋಪಿಗಳು. ಬಂದಿತರಿಂದ 7 ಲಕ್ಷ ಮೌಲ್ಯದ 12 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments