Webdunia - Bharat's app for daily news and videos

Install App

ಸಾಲುಮರದ ತಿಮ್ಮಕ್ಕ ಅವರು ಜಾರಿಬಿದ್ದು ಗಾಯ- ಆಸ್ಪತ್ರೆಗೆ ದಾಖಲು

Webdunia
ಸೋಮವಾರ, 7 ಆಗಸ್ಟ್ 2023 (15:20 IST)
ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ನೀರೆರೆದು ಪೋಷಿಸಿ ಮಾದರಿಯಾಗಿರುವ ಮಹಾತಾಯಿ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರು ಜಾರಿಬಿದ್ದು ಗಾಯಗೊಂಡು ಬೆಂಗಳೂರಿನ ಜಯನಗರ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ  ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments