Select Your Language

Notifications

webdunia
webdunia
webdunia
webdunia

ಹುತಾತ್ಮ ಯೋಧನಿಗೆ ಸ್ಮಾರಕ ನಿರ್ಮಾಣಕ್ಕೆ ಚಿಂತನೆ

ಹುತಾತ್ಮ ಯೋಧನಿಗೆ ಸ್ಮಾರಕ ನಿರ್ಮಾಣಕ್ಕೆ ಚಿಂತನೆ
ಮಂಡ್ಯ , ಶನಿವಾರ, 23 ಫೆಬ್ರವರಿ 2019 (16:15 IST)
ಉಗ್ರರ ಕುಕೃತ್ಯದಿಂದ ಹುತಾತ್ಮರಾಗಿರುವ ಮಂಡ್ಯ ಜಿಲ್ಲೆಯ ಯೋಧ ಗುರು ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಚಿಂತನೆ ನಡೆದಿದೆ.

ಗುಡಿಗೆರೆ ಗ್ರಾಮದ ಯೋಧ ಗುರು ಹುತಾತ್ಮರಾಗಿರುವ ಹಿನ್ನಲೆಯಲ್ಲಿ ಕೆ.ಎಂ.ದೊಡ್ಡಿಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲು ಚಿಂತನೆ ನಡೆಯುತ್ತಿದೆ. ಹೀಗಂತ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಯೋಧನ ಸಮಾಧಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಸಚಿವ ತಮ್ಮಣ್ಣ, ಅತಿ ಶೀಘ್ರವೇ ಸ್ಮಾರಕ ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗುತ್ತದೆ ಎಂದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗುಡಿಗೆರೆ ಗ್ರಾಮದ ಗುರು ವೀರ ಮರಣವನ್ನಪ್ಪಿದ್ದರು.



Share this Story:

Follow Webdunia kannada

ಮುಂದಿನ ಸುದ್ದಿ

ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಂಸದ!