Webdunia - Bharat's app for daily news and videos

Install App

ಆಂದ್ರ‌, ತೆಲಂಗಾಣ ಗಡಿಯಲ್ಲಿ ಮದ್ಯದಂಗಡಿ ತೆರೆಯಲು ಚಿಂತನೆ!

geetha
ಶುಕ್ರವಾರ, 23 ಫೆಬ್ರವರಿ 2024 (18:00 IST)
ಬೆಂಗಳೂರು : ಕಾಂಗ್ರೆಸ್‌ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ನೇತೃತ್ವದ ಸಮಿತಿ ಈ ಕುರಿತು ಸರ್ಕಾರಕ್ಕೆ ವರದಿ ನೀಡಿದ್ದು, ಅಗ್ಗದ ಸೇಂದಿಯ ಸೇವನೆಯಿಂದಾಗಿ ಗಡಿ ಪ್ರದೇಶದ ಜನರು ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಉಲ್ಲೇಖಿಸಿದೆ. ಕರ್ನಾಟಕ ರಾಜ್ಯದ ಆಂಧ್ರ ಮತ್ತು ತೆಲಂಗಾಣ ಗಡಿ ಪ್ರದೇಶಗಳಲ್ಲಿ ಎಂಎಸಐಎಲ್‌ ಮದ್ಯದಂಗಡಿಗಳನ್ನು ತೆರೆಯಲು ಶಾಸಕಾಂಗ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. 
 
ಹರಿಜನ ಮತ್ತು ಗಿರಿಜನ ಕಲ್ಯಾಣ ಸಮಿತಿ ಮತ್ತೊಂದು ವರದಿ ನೀಡಿದ್ದು‌,  ಮದ್ಯಕ್ಕೆ ಬೇಡಿಕೆಯಿರುವ ಹಳ್ಳಿಗಳಲ್ಲಿ ಎಂಎಸ್‌ಐಎಲ್‌ ಮಳಿಗೆಗಳನ್ನು ಸ್ಥಾಪಿಸಲು ಸಲಹೆ ನೀಡಿದೆ. ಈ ಕುರಿತು ಅಧಿವೇಶನದಲ್ಲಿಯೂ ಸಹ ಚರ್ಚೆ ನಡೆಸಲಾಗಿತ್ತು. ಹಲವೆಡೆ ಗ್ರಾಮದ ಮದ್ಯಭಾಗದಲ್ಲೇ ಎಂಎಸ್‌ಐಎಲ್‌ ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಜನರಿಗೆ ಅನಾನುಕೂಲವಾಗುತ್ತಿದೆ ಎಂದು ಶಾಸಕಾಂಗ ಸಮಿತಿಯ ವರದಿಯಲ್ಲಿ ಹೇಳಲಾಗಿದ್ದು, ಅಂತಹ ಮಳಿಗೆಗಳನ್ನು ಹಳ್ಳಿಯಿಂದ ಹೊರಗೆ ಸ್ಥಳಾಂತರಿಸಬೇಕು ಎಂದಿದೆ. ಜೊತೆಗೆ ಕೇಂದ್ರ ಸರ್ಕಾರದ ಜನೌಷಧಿ ಮಳಿಗೆಗಳನ್ನು ಹಳ್ಳಿಗಳಲ್ಲಿ ಸ್ಥಾಪಿಸಬೇಕಿರುವ  ಅವಶ್ಯಕತೆಯನ್ನು ಒತ್ತಿ ಹೇಳಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments