Webdunia - Bharat's app for daily news and videos

Install App

ಸಚಿವ ಸ್ಥಾನ ಕೈ ತಪ್ಪಿದ್ರೂ ಯೂ ಟರ್ನ್ ಹೊಡೆದ ಶಾಸಕ ತಿಪ್ಪಾರೆಡ್ಡಿ

Webdunia
ಗುರುವಾರ, 22 ಆಗಸ್ಟ್ 2019 (19:00 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು ಸಚಿವ ಸಂಪುಟ ರಚನೆ ವೇಳೆ ಕೈ ಬಿಟ್ಟಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಬಿಜೆಪಿ ಶಾಸಕ ಇದೀಗ ಯೂ ಟರ್ನ್ ಹೊಡೆದಿದ್ದಾರೆ.

ಬಿಜೆಪಿ ಸರಕಾರ ಬರೋದಕ್ಕೆ  ಅತೃಪ್ತ ಶಾಸಕರ ಸಹಕಾರವೇ ಕಾರಣವಾಗಿದೆ.  ಹೀಗಾಗಿ ಅವರಿಗೆ ಕೂಡ ಸೂಕ್ತ ಸ್ಥಾನ ಮಾನ ಕೊಡೋದು ನಮ್ಮ ಧರ್ಮವಾಗಿದೆ. ಹೀಗಂತ ಸಚಿವ ಸ್ಥಾನ ವಂಚಿತ ಶಾಸಕ ತಿಪ್ಪಾರೆಡ್ಡಿ ಹೇಳಿಕೆ ನೀಡಿದ್ದಾರೆ.

 ಇನ್ನೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ದೆಹಲಿಗೆ ತೆರಳೋ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ, ರಾಜ್ಯದಲ್ಲಿ ಸಂಪುಟ ರಚನೆ ಆದ ಮೇಲೆ ರಾಜ್ಯದ ಆಗುಹೋಗುಗಳ ಬಗ್ಗೆ ಮತ್ತು ಅಭಿವೃದ್ಧಿಯ ವಿಚಾರಕ್ಕೆ ಸಿಎಂ ದೆಹಲಿಗೆ ತೆರಳುತ್ತಾರೆ ಎಂದರು.

ಸಚಿವ ಸ್ಥಾನ ತಪ್ಪಿದ ಕುರಿತು ಮಾತನಾಡಿದ ಶಾಸಕರು, ಪಕ್ಷದ ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಬಿ.ಎಸ್.ಯಡಿಯೂರಪ್ಪ ನವರು ಯಾವುದೇ ತೀರ್ಮಾನ ಕೈಗೊಂಡರೂ ನಾವು ಬದ್ಧರಾಗಿರುತ್ತೇವೆ ಅಂತ ಯೂ ಟರ್ನ್ ಹೊಡೆದಿದ್ದಾರೆ. 


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments