Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಿಂದ ಥರ್ಡ್ ಕ್ಲಾಸ್ ಪಾಲಿಟಿಕ್ಸ್

ಕಾಂಗ್ರೆಸ್ ನಿಂದ ಥರ್ಡ್ ಕ್ಲಾಸ್ ಪಾಲಿಟಿಕ್ಸ್
ಬೆಂಗಳೂರು , ಗುರುವಾರ, 13 ಆಗಸ್ಟ್ 2020 (22:54 IST)
ಕಾಂಗ್ರೆಸ್ ಮುಂಖಂಡರು ಥರ್ಡ್ ಕ್ಲಾಸ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ


ಹೀಗಂತ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಕಿಡಿಕಾರಿದ್ಧಾರೆ.

ಬೆಂಗಳೂರಿನಲ್ಲಿ ನಡೆದ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ಮಾತನಾಡಿದ ಶಾಸಕರು, ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಕಾಂಗ್ರೆಸ್ ನವರು ಓಟ್ ಬ್ಯಾಂಕ್ ಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಆಯುಷ್ ಸಚಿವರಿಗೆ ವಕ್ಕರಿಸಿದ ಕೊರೊನಾ