Webdunia - Bharat's app for daily news and videos

Install App

ಥರ್ಡ್ ಪ್ಲೇಸ್ ಬಂದವರು ಫಸ್ಟ್ ಪ್ಲೇಸ್‍ ಗೆ ಬಂದರು – ಜೆಡಿಎಸ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

Webdunia
ಸೋಮವಾರ, 29 ಜುಲೈ 2019 (09:52 IST)
ಬೆಂಗಳೂರು : ಇಂದು ನೂರಕ್ಕೆ ನೂರು ಪರ್ಸೆಂಟ್ ಬಹುಮತ ಸಾಬೀತು ಪಡಿಸ್ತೇವೆ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ಜೆಡಿಎಸ್‍ ಗೆ 37 ಸ್ಥಾನ ಕೊಟ್ಟು ಥರ್ಡ್ ಪ್ಲೇಸ್‍ ನಲ್ಲಿ ಇಟ್ಟಿದ್ದರು. ಆದರೆ ಥರ್ಡ್ ಪ್ಲೇಸ್ ಬಂದವರು ಫಸ್ಟ್ ಪ್ಲೇಸ್‍ಗೆ ಬಂದರು. ಇದು ರಾಜ್ಯದ ದುರಂತ. ಈ ದುರಂತ ಹೋಗಿ, ಒಳ್ಳೆಯ ದಿನಗಳು ಬಂದಿವೆ. ಮತ್ತೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾರೆ ಎಂದು ಹೇಳಿದ್ದಾರೆ.


ಹಾಗೇ ರಾಜ್ಯದ ಜನತೆಗೆ ಅಭಿವೃದ್ಧಿ, ಸುಭದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಕೊಡಬೇಕಿದೆ. ಕೇಂದ್ರದಲ್ಲೂ, ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದೆ. ಮೂವತ್ತು ವರ್ಷದ ಬಳಿಕ ಇಂತಹ ಅವಕಾಶ ಬಂದಿದೆ. ಕೇಂದ್ರದ ಯೋಜನೆ, ಅನುದಾನ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಅಲ್ಲದೇ ರಾಜೀನಾಮೆ ಕೊಟ್ಟವರಿಗೂ ನಮಗೂ ಯಾವ ಸಂಬಂಧವಿಲ್ಲ. ನಾವು ಯಾರೂ ಅವರನ್ನು ನೋಡಿಲ್ಲ. ಮಾತಾಡಿಸಿಯೂ ಇಲ್ಲ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಸ್ಪಷ್ಟವಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments