Webdunia - Bharat's app for daily news and videos

Install App

ಡೆಡ್ಲಿ ಕೊರೊನಾಕ್ಕೆ ಮೂರನೇ ಬಲಿ

Webdunia
ಸೋಮವಾರ, 22 ಜೂನ್ 2020 (15:27 IST)
ಮಾರಕ ಕೊರೊನಾ ವೈರಸ್ ಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಈ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಬಳ್ಳಾರಿ‌ ಜಿಲ್ಲೆಯಲ್ಲಿ ಮೂರಕ್ಕೇರಿದೆ. ಮೃತಪಟ್ಟ ವ್ಯಕ್ತಿ ಆಂಧ್ರ ಪ್ರದೇಶದ ಆದೋನಿಗೆ ಸೇರಿದ 62 ವರ್ಷದವರಾಗಿದ್ದಾರೆ. ಕೊರೊನಾ ಸೋಂಕಿನ ಜೊತೆ  ಹಲವು ಕಾಯಿಲೆಗಳಿಂದ ಬಳಲುತ್ತಿದ್ದ ಎಂದು‌ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ಆದೋನಿಯಿಂದ ಬಂದು ಆತ ಜೂನ್ 17 ರಂದು ವಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ. ಆತನಲ್ಲಿ‌ ಕೊರೊನಾ ಸೋಂಕು‌ ಕಾಣಿಸಿಕೊಂಡಿದ್ದರಿಂದ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆತನಿಗೆ ಸಕ್ಕರೆ ಕಾಯಿಲೆ, ಕಿಡ್ನಿ ಸೇರಿದಂತೆ ಬಹು ಅಂಗಾಂಗಗಳ ವಿಫಲತೆಯಿಂದ ಕೊನೆಯುಸಿರೆಳೆದಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments