Daily Horoscope

‘ಮತ್ತೆ ಸಿಎಂ ಆಗಲು ತಿರುಕನ ಕನಸು ಕಾಣ್ತಿರೋ ಸಿದ್ದರಾಮಯ್ಯ’

Webdunia
ಶುಕ್ರವಾರ, 8 ನವೆಂಬರ್ 2019 (13:29 IST)
ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲು ತಿರುಕನ ಕನಸು ಕಾಣುತ್ತಿದ್ದಾರೆ. ಹೀಗಂತ ಸಚಿವರೊಬ್ಬರು ಕಟುಟೀಕೆ ಮಾಡಿದ್ದಾರೆ.  

ಮೈಸೂರಿನಲ್ಲಿ ಸಿದ್ದರಾಮಯ್ಯರನ್ನು ಹುಡುಕುವಂಥ ಸ್ಥಿತಿಯಾಗಿದೆ. ಸಿದ್ದರಾಮಯ್ಯ ಬೆಂಬಲಿಗರು ಡಿಕೆ ಶಿವಕುಮಾರ್ ಪರವಾಗಿ ಮೆರವಣಿಗೆ ನಡೆಸಿದ್ದಾರೆ.  

ಡಿಕೆ ಶಿವಕುಮಾರ್ ತಾವೇ ಮುಂದಿನ ಮುಖ್ಯಮಂತ್ರಿ ಎಂಬ ಭ್ರಮೆಯಲ್ಲಿದ್ದಾರೆ. ಹೀಗಂತ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.  
ಕಾಂಗ್ರೆಸ್ ರಾಜ್ಯದಲ್ಲಿ ಛಿದ್ರವಾಗಿದ್ದರೂ ಭಂಡತನ ಬಿಟ್ಟಿಲ್ಲ. ಡಿಕೆ ಶಿವಕುಮಾರ್ ರನ್ನು ಮೆರವಣಿಗೆ ಮಾಡಲು ಏನು ಕೇಸಿನಿಂದ ಹೊರಬಂದಿದ್ದಾರೆಯೇ ?  ಮರ್ಯಾದೆ ಇಲ್ಲದೆ ಮೆರವಣಿಗೆ ಮಾಡ್ತಿದಾರೆ, ಜನ ಉಗೀತಿದ್ದಾರೆ.  

ಈಗಾಗ್ಲೇ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿ ಹೊರಬಂದಿದ್ದಾರೆ. ಅನರ್ಹ ಶಾಸಕರ ಬಗ್ಗೆ ಇಂದು ತೀರ್ಪು ಬರಲಿದೆ. ಏನು ತೀರ್ಪು ಬರುತ್ತೋ ಆ ಪ್ರಕಾರ ನಡೆದುಕೊಳ್ತೇವೆ ಎಂದ್ರು.

ಶಾಸಕರ ರಾಜೀನಾಮೆಯಿಂದ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಸತ್ಯ. ಯಾವುದೇ ಕಾರಣಕ್ಕೂ ಅವರಿಗೆ ಅನ್ಯಾಯ ಮಾಡಲ್ಲ ಅಂತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments