Webdunia - Bharat's app for daily news and videos

Install App

ಬೀದರ್ ನಲ್ಲಿ ನಡೆದಿದೆ ಈ ವಿಸ್ಮಯಕಾರಿ ಘಟನೆ

Webdunia
ಗುರುವಾರ, 10 ಅಕ್ಟೋಬರ್ 2019 (11:47 IST)
ಬೀದರ್ : ಬೇವಿನ ಮರದಿಂದ ಹಾಲು ನಿರಂತರವಾಗಿ ಹರಿಯುತ್ತಿರುವ ವಿಸ್ಮಯಕಾರಿ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ನಡೆದಿದೆ.




ಗ್ರಾಮದ ಹೊಲವೊಂದರ ಬೇವಿನ ಮರದಿಂದ ಕಳೆದ ಒಂದು ವಾರದಿಂದ ಬಿಳಿ ಬಣ್ಣದ ಹಾಲಿನ ರೂಪದ ದ್ರವ ನಿರಂತರವಾಗಿ ಹೊರಗೆ ಬರುತ್ತಿದ್ದು, ಈ ವಿಸ್ಮಯ ಕಂಡು ಜನರು ದೈವಲೀಲೆ ಎಂದು ಭಕ್ತಿಯಿಂದ ಮರಕ್ಕೆ ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ.


ಅಲ್ಲದೇ ಈ ವಿಸ್ಮಯವನ್ನು ನೋಡಲು ಸುತ್ತ ಮುತ್ತಲಿನ ಗ್ರಾಮಗಳ ಜನರು ತಂಡೊಪತಂಡವಾಗಿ ಮದಕಟ್ಟಿ ಗ್ರಾಮಕ್ಕೆ ಬರುತ್ತಿದ್ದಾರೆ. ಸದ್ಯ ಈ ಮರದಿಂದ ದ್ರವ ಹೊರ ಹರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

ಮುಂದಿನ ಸುದ್ದಿ
Show comments