Webdunia - Bharat's app for daily news and videos

Install App

ಸರಕಾರಕ್ಕೆ ನೆರೆ ಸಂತ್ರಸ್ಥರಿಂದ ಈ ಮನವಿ

Webdunia
ಸೋಮವಾರ, 26 ಆಗಸ್ಟ್ 2019 (19:00 IST)
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಸುಮಾರು 10 ಗ್ರಾಮಗಳ ನೆರೆ ಸಂತ್ರಸ್ತರು ಕಾಗವಾಡ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಕಾಗವಾಡ ತಾಲೂಕಿನ ಮಂಗಾವತಿ, ಜುಗೊಳ, ಶಾಹಪುರ, ಶಿರಗುಪ್ಪಿ, ಉಗಾರ ಮೋಳವಾಡ, ಕುಸನಾಳ, ಕೃಷ್ಣಾ ಕಿತ್ತೂರ ಮತ್ತು ಬನಜವಾಡ ಗ್ರಾಮಗಳು ಸೇರಿದಂತೆ ಕೃಷ್ಣಾ ನದಿ ತೀರದ ಗ್ರಾಮಗಳು ಸಂಪೂರ್ಣವಾಗಿ ಜಲಾವೃತ ವಾಗಿವೆ.

ಮನೆ ಹಾನಿ, ಜೀವ ಹಾನಿ, ಮಕ್ಕಳ ಶಿಕ್ಷಣ ಹಾನಿ ಆಗಿದೆ. ಸರಕಾರ ಪ್ರತಿ ಪಡಿತರ ಕುಟುಂಬಕ್ಕೆ  1 ಲಕ್ಷ ರೂ.  ಪರಿಹಾರ ಸಹಾಯ ಧನ ನೀಡಬೆಕು. ಹಾಳಾದ ಮನೆಗಳಿಗೆ ಪುನಾರಚನೆ ಮಾಡಬೇಕು.

ಸಂಪೂರ್ಣ ಬೇಳೆ ನಾಶವಾಗಿದ್ದು ಪ್ರತಿ ಎಕರೆಗೆ 1 ಲಕ್ಷ ಸಹಾಯಧನ ಮತ್ತು ಮಕ್ಕಳ ಶಿಕ್ಷಣ ಸಂಪೂರ್ಣ ಫ್ರೀ ಕೋಡಿಸಬೇಕು ಎಂದು ಆಗ್ರಹಿಸಿದ್ರು. ಮನವಿ ಪತ್ರವನ್ನು ನೆರೆ ಸಂತ್ರಸ್ಥರು ಕಾಗವಾಡ ತಹಸೀಲ್ದಾರ್ ಮುಖಾಂತರ ಸರಕಾರಕ್ಕೆ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ವಿಮಾನವೇರಿ ಜಪಾನ್‌ಗೆ ತಲುಪಿದ ಬನ್ನೇರುಘಟ್ಟದ ಆನೆಗಳ ಮೊದಲ ವಿಡಿಯೋ ಇಲ್ಲಿದೆ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮುಂದಿನ ಸುದ್ದಿ
Show comments