Webdunia - Bharat's app for daily news and videos

Install App

ಸರಕಾರಕ್ಕೆ ನೆರೆ ಸಂತ್ರಸ್ಥರಿಂದ ಈ ಮನವಿ

Webdunia
ಸೋಮವಾರ, 26 ಆಗಸ್ಟ್ 2019 (19:00 IST)
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಸುಮಾರು 10 ಗ್ರಾಮಗಳ ನೆರೆ ಸಂತ್ರಸ್ತರು ಕಾಗವಾಡ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಕಾಗವಾಡ ತಾಲೂಕಿನ ಮಂಗಾವತಿ, ಜುಗೊಳ, ಶಾಹಪುರ, ಶಿರಗುಪ್ಪಿ, ಉಗಾರ ಮೋಳವಾಡ, ಕುಸನಾಳ, ಕೃಷ್ಣಾ ಕಿತ್ತೂರ ಮತ್ತು ಬನಜವಾಡ ಗ್ರಾಮಗಳು ಸೇರಿದಂತೆ ಕೃಷ್ಣಾ ನದಿ ತೀರದ ಗ್ರಾಮಗಳು ಸಂಪೂರ್ಣವಾಗಿ ಜಲಾವೃತ ವಾಗಿವೆ.

ಮನೆ ಹಾನಿ, ಜೀವ ಹಾನಿ, ಮಕ್ಕಳ ಶಿಕ್ಷಣ ಹಾನಿ ಆಗಿದೆ. ಸರಕಾರ ಪ್ರತಿ ಪಡಿತರ ಕುಟುಂಬಕ್ಕೆ  1 ಲಕ್ಷ ರೂ.  ಪರಿಹಾರ ಸಹಾಯ ಧನ ನೀಡಬೆಕು. ಹಾಳಾದ ಮನೆಗಳಿಗೆ ಪುನಾರಚನೆ ಮಾಡಬೇಕು.

ಸಂಪೂರ್ಣ ಬೇಳೆ ನಾಶವಾಗಿದ್ದು ಪ್ರತಿ ಎಕರೆಗೆ 1 ಲಕ್ಷ ಸಹಾಯಧನ ಮತ್ತು ಮಕ್ಕಳ ಶಿಕ್ಷಣ ಸಂಪೂರ್ಣ ಫ್ರೀ ಕೋಡಿಸಬೇಕು ಎಂದು ಆಗ್ರಹಿಸಿದ್ರು. ಮನವಿ ಪತ್ರವನ್ನು ನೆರೆ ಸಂತ್ರಸ್ಥರು ಕಾಗವಾಡ ತಹಸೀಲ್ದಾರ್ ಮುಖಾಂತರ ಸರಕಾರಕ್ಕೆ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments