ವಕ್ಫ್ ಆರೋಪ: ಬಿವೈ ವಿಜಯೇಂದ್ರ ಬೆನ್ನಿಗೆ ನಿಂತ ಬಿಜೆಪಿ ನಾಯಕರು ಇವರೇ

Krishnaveni K
ಸೋಮವಾರ, 16 ಡಿಸೆಂಬರ್ 2024 (11:36 IST)
ಬೆಂಗಳೂರು: ಬಿಜೆಪಿ ಕಾಲದಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಬಾಯಿ ಬಿಡದೇ ಇರುವಂತೆ 150 ಕೋಟಿ ರೂ. ಡೀಲ್ ಮಾಡಿಕೊಂಡಿದ್ದರು ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೇಲೆ ಬಂದಿರುವ ಆರೋಪಕ್ಕೆ ಈಗ ಅವರ ಪಕ್ಷದ ಕೆಲವರು ನಾಯಕರು ಬೆಂಬಲಕ್ಕೆ ನಿಂತಿದ್ದಾರೆ.

ಬಿವೈ ವಿಜಯೇಂದ್ರ, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿಗೆ ಕಬಳಿಕೆ ಬಗ್ಗೆ ಎಲ್ಲೂ ಬಾಯ್ಬಿಡದಂತೆ 150 ಕೋಟಿ ರೂ.ಗಳ ಆಮಿಷವೊಡ್ಡಿದ್ದರು ಎಂಬ ಆರೋಪ ಬಂದಿದೆ. ಇದು ಈಗ ಆಡಳಿತಾರೂಢ ಕಾಂಗ್ರೆಸ್ ಗೆ ದೊಡ್ಡ ಅಸ್ತ್ರವಾಗಿದೆ.

ಇದೀಗ ಬಿವೈ ವಿಜಯೇಂದ್ರ ನೆರವಿಗೆ ನಿಂತಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕಾಂಗ್ರೆಸ್ ತನ್ನ ಭ್ರಷ್ಟಾಚಾರ ಮುಚ್ಚಿಡಲು ವಿಜಯೇಂದ್ರ ವಿರುದ್ಧ ಇಲ್ಲದ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಮಾಣಿಪ್ಪಾಡಿ ವರದಿ ಕುರಿತು ಸಿಎಂ ಬೇಜವಾಬ್ಧಾರಿಯುತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ವಿಜಯೇಂದ್ರ ಪರವಾಗಿ ಮಾತನಾಡಿರುವ ಆರ್ ಅಶೋಕ್, ಸದನದಲ್ಲಿ ವಕ್ಫ್ ನೋಟಿಸ್ ಬಗ್ಗೆ, ಮುಡಾ ಹಗರಣದ ಬಗ್ಗೆ ಚರ್ಚೆ ಮಾಡಬೇಕಿದೆ. ಅದರಿಂದ ಪಲಾಯನ ಮಾಡಲು ಕಾಂಗ್ರೆಸ್ ಈಗ ವಿಜಯೇಂದ್ರ ವಿರುದ್ಧ 150 ಕೋಟಿ ರೂ.ಗಳ ಸುಳ್ಳು ಆರೋಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments