Webdunia - Bharat's app for daily news and videos

Install App

ರಾಜ್ಯದ ಈ ಜಿಲ್ಲೆ ಕೊರೊನಾ ನಿಯಂತ್ರಿಸಿ ಆಗಿದೆ ದೇಶಕ್ಕೆ ಮಾದರಿ

Webdunia
ಗುರುವಾರ, 9 ಏಪ್ರಿಲ್ 2020 (19:16 IST)
ಕೋವಿಡ್ – 19 ನಿಯಂತ್ರಿಸುವಲ್ಲಿ ಯಶಸ್ಸು ಸಾಧಿಸಿರುವ ರಾಜ್ಯದ ಜಿಲ್ಲೆಯೊಂದು ಇಡೀ ದೇಶಕ್ಕೆ ಮಾದರಿಯಾಗಿದೆ.

ಕೋವಿಡ್-19 ಸೋಂಕು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಲ್ಲಿ ತುಮಕೂರು ನಗರ ಮಾದರಿಯಾಗಿದ್ದು, ಸ್ಮಾರ್ಟ್ ಸಿಟಿ ಅಭಿಯಾನದಡಿ ಕ್ವಾರೆಂಟೈನ್ ಮೇಲೆ ಕಣ್ಗಾವಲು ಹಾಕುವ, ಅವರ ಚಟುವಟಿಕೆಗಳನ್ನು ಸಮಗ್ರವಾಗಿ ಪರಿಶೀಲಿಸುವ ಸ್ಮಾರ್ಟ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ದೇಶಕ್ಕೇ ಮಾದರಿಯಾಗಿದೆ. ಹೀಗಂತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಲವ ಅಗರ್ ವಾಲ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಟಿ.ಭೂಬಾಲನ್ ತಿಳಿಸಿದ್ದಾರೆ.

 ಸ್ಮಾರ್ಟ್ ಸಿಟಿ ಯೋಜನೆಗೆ ಒಳಪಡುವ ಸೂರತ್ ಮತ್ತು ಪುಣೆ ನಗರಗಳು ಸಹ ಇದೇ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ. ಹೋಂ ಕ್ವಾರೆಂಟೈನ್‌ನಲ್ಲಿರುವವರ ನಿರ್ವಹಣೆ, ನಿಗಾ, ಪತ್ತೆ ಹಚ್ಚುವ, ಮಾಹಿತಿ ಪ್ರಸರಣ, ತರಬೇತಿ ನೀಡುವ, ವಿಶ್ಲೇಷಣೆ ಮಾಡುವ, ಕೌನ್ಸಿಲಿಂಗ್ ಸೌಲಭ್ಯ ಮತ್ತಿತರ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ದಿಗ್ಬಂಧನದಲ್ಲಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments