Webdunia - Bharat's app for daily news and videos

Install App

ರಾಜ್ಯದ ಈ ಜಿಲ್ಲೆ ಕೊರೊನಾ ನಿಯಂತ್ರಿಸಿ ಆಗಿದೆ ದೇಶಕ್ಕೆ ಮಾದರಿ

Webdunia
ಗುರುವಾರ, 9 ಏಪ್ರಿಲ್ 2020 (19:16 IST)
ಕೋವಿಡ್ – 19 ನಿಯಂತ್ರಿಸುವಲ್ಲಿ ಯಶಸ್ಸು ಸಾಧಿಸಿರುವ ರಾಜ್ಯದ ಜಿಲ್ಲೆಯೊಂದು ಇಡೀ ದೇಶಕ್ಕೆ ಮಾದರಿಯಾಗಿದೆ.

ಕೋವಿಡ್-19 ಸೋಂಕು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಲ್ಲಿ ತುಮಕೂರು ನಗರ ಮಾದರಿಯಾಗಿದ್ದು, ಸ್ಮಾರ್ಟ್ ಸಿಟಿ ಅಭಿಯಾನದಡಿ ಕ್ವಾರೆಂಟೈನ್ ಮೇಲೆ ಕಣ್ಗಾವಲು ಹಾಕುವ, ಅವರ ಚಟುವಟಿಕೆಗಳನ್ನು ಸಮಗ್ರವಾಗಿ ಪರಿಶೀಲಿಸುವ ಸ್ಮಾರ್ಟ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ದೇಶಕ್ಕೇ ಮಾದರಿಯಾಗಿದೆ. ಹೀಗಂತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಲವ ಅಗರ್ ವಾಲ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಟಿ.ಭೂಬಾಲನ್ ತಿಳಿಸಿದ್ದಾರೆ.

 ಸ್ಮಾರ್ಟ್ ಸಿಟಿ ಯೋಜನೆಗೆ ಒಳಪಡುವ ಸೂರತ್ ಮತ್ತು ಪುಣೆ ನಗರಗಳು ಸಹ ಇದೇ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ. ಹೋಂ ಕ್ವಾರೆಂಟೈನ್‌ನಲ್ಲಿರುವವರ ನಿರ್ವಹಣೆ, ನಿಗಾ, ಪತ್ತೆ ಹಚ್ಚುವ, ಮಾಹಿತಿ ಪ್ರಸರಣ, ತರಬೇತಿ ನೀಡುವ, ವಿಶ್ಲೇಷಣೆ ಮಾಡುವ, ಕೌನ್ಸಿಲಿಂಗ್ ಸೌಲಭ್ಯ ಮತ್ತಿತರ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ದಿಗ್ಬಂಧನದಲ್ಲಿರುವವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments