Webdunia - Bharat's app for daily news and videos

Install App

ನಮ್ಮ ಈ‌ ಸರ್ಕಾರ ನುಡಿದಂತೆ ನಡೆದ ಸರ್ಕಾರ -ಉಮಾ ಶ್ರೀ

Webdunia
ಗುರುವಾರ, 31 ಆಗಸ್ಟ್ 2023 (20:22 IST)
ಗೃಹಲಕ್ಷ್ಮೀ ಯೋಜನೆ ಜಾರಿ ವಿಚಾರವಾಗಿ ಉಮಾಶ್ರೀ ಪ್ರತಿಕ್ರಿಯಿಸಿದ್ದು,ನಮ್ಮ ಈ‌ ಸರ್ಕಾರ ನುಡಿದಂತೆ ನಡೆದ ಸರ್ಕಾರ.ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಯೋಜನೆಯನ್ನ ಹೇಳಿದ್ವಿ.ಪ್ರತಿಯೊಂದು ಯೋಜನೆಯನ್ನ  ಹಂತಹಂತವಾಗಿ ಜಾರಿ ಮಾಡ್ತಿದ್ದೇವೆ.ನೆನ್ನೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ.ಇದು ಬಹಳ ಅನುಕೂಲಕರವಾದ ಯೋಜನೆ ಯಾವುದೇ ಮಹಿಳೆಗೆ ೨೦೦೦ ಸಾವಿರ ಸಿಗುತ್ತೆ ಅಂದ್ರೆ ಬಹಳ ಅನುಕೂಲ .ಗೃಹಜ್ಯೋತಿ ಕೂಡ ಅಷ್ಟೇ ಅನೂಕೂಲ ಆಗುತ್ತೆ.ಮುಂದೆ ಯುವಕರಿಗೆ ಕೂಡ ಯೋಜನೆ ತರ್ತೇವೆ ಎಂದು ಉಮಾಶ್ರೀ ಹೇಳಿದ್ದಾರೆ.
 
ಎಂಎಲ್ಸಿ ಸ್ಥಾನಕ್ಕೆ ತೃಪ್ತಿನಾ ಎಂಬ ವಿಚಾರಕ್ಕೆ ಸ್ಥಾನದಲ್ಲಿ ಸಣ್ಣದು ದೊಡ್ಡದು ಎಂಬುದು ಇಲ್ಲ.ಕೊಟ್ಟಿರೋ ಸ್ಥಾನವನ್ನ ಸರ್ಮಥವಾಗಿ ನಿಭಾಯಿಸಬೇಕು ಎಂದು ಉಮಾಶ್ರೀ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments