Webdunia - Bharat's app for daily news and videos

Install App

ನಮ್ಮ ಈ‌ ಸರ್ಕಾರ ನುಡಿದಂತೆ ನಡೆದ ಸರ್ಕಾರ -ಉಮಾ ಶ್ರೀ

Webdunia
ಗುರುವಾರ, 31 ಆಗಸ್ಟ್ 2023 (20:22 IST)
ಗೃಹಲಕ್ಷ್ಮೀ ಯೋಜನೆ ಜಾರಿ ವಿಚಾರವಾಗಿ ಉಮಾಶ್ರೀ ಪ್ರತಿಕ್ರಿಯಿಸಿದ್ದು,ನಮ್ಮ ಈ‌ ಸರ್ಕಾರ ನುಡಿದಂತೆ ನಡೆದ ಸರ್ಕಾರ.ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಯೋಜನೆಯನ್ನ ಹೇಳಿದ್ವಿ.ಪ್ರತಿಯೊಂದು ಯೋಜನೆಯನ್ನ  ಹಂತಹಂತವಾಗಿ ಜಾರಿ ಮಾಡ್ತಿದ್ದೇವೆ.ನೆನ್ನೆ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ.ಇದು ಬಹಳ ಅನುಕೂಲಕರವಾದ ಯೋಜನೆ ಯಾವುದೇ ಮಹಿಳೆಗೆ ೨೦೦೦ ಸಾವಿರ ಸಿಗುತ್ತೆ ಅಂದ್ರೆ ಬಹಳ ಅನುಕೂಲ .ಗೃಹಜ್ಯೋತಿ ಕೂಡ ಅಷ್ಟೇ ಅನೂಕೂಲ ಆಗುತ್ತೆ.ಮುಂದೆ ಯುವಕರಿಗೆ ಕೂಡ ಯೋಜನೆ ತರ್ತೇವೆ ಎಂದು ಉಮಾಶ್ರೀ ಹೇಳಿದ್ದಾರೆ.
 
ಎಂಎಲ್ಸಿ ಸ್ಥಾನಕ್ಕೆ ತೃಪ್ತಿನಾ ಎಂಬ ವಿಚಾರಕ್ಕೆ ಸ್ಥಾನದಲ್ಲಿ ಸಣ್ಣದು ದೊಡ್ಡದು ಎಂಬುದು ಇಲ್ಲ.ಕೊಟ್ಟಿರೋ ಸ್ಥಾನವನ್ನ ಸರ್ಮಥವಾಗಿ ನಿಭಾಯಿಸಬೇಕು ಎಂದು ಉಮಾಶ್ರೀ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments