Webdunia - Bharat's app for daily news and videos

Install App

ರಾಯಚೂರಿನಲ್ಲಿ ಜನರನ್ನು ಬೆಚ್ಚಿ ಬೀಳಿಸಿದೆ ಈ ಘೋರ ಅಂತ್ಯಸಂಸ್ಕಾರ

Webdunia
ಗುರುವಾರ, 2 ಜುಲೈ 2020 (10:01 IST)
ರಾಯಚೂರು : ದಾವಣಗೆರೆ, ಯಾದಗಿರಿ ಬಳಿಕ ಇದೀಗ ರಾಯಚೂರಿನ ಎಲ್ ಬಿಎಸ್ ನಗರದಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಘೋರವಾಗಿ ಅಂತ್ಯ ಸಂಸ್ಕಾರ ಮಾಡಲಾಗಿದೆ.

ಸರ್ಕಾರದ ಎಚ್ಚರಿಕೆಗೂ ತಲೆಕೆಡಿಸಿಕೊಳ್ಳದೆ ಆರೋಗ್ಯ ಸಿಬ್ಬಂದಿಗಳು ಮನೆಯ ಎದುರೇ ಶವವನ್ನು ಹೂತು ಹಾಕಿದ್ದಾರೆ. ಇದು ಅಲ್ಲಿನ ಜನರನ್ನು ಬೆಚ್ಚಿಬೀಳಿಸದೆ.

ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಈ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆಯುವೆ. ಮಾಹಿತಿ ಪಡೆದು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments