Webdunia - Bharat's app for daily news and videos

Install App

ಮೋಜು ಮಸ್ತಿಗಾಗಿ ಬೆಕ್ಕಿನ ಮರಿಗಳ ಮೇಲೆ ನಡೆದಿದೆ ಇಂತಹ ಘೋರ ಕೃತ್ಯ

Webdunia
ಶನಿವಾರ, 4 ಮೇ 2019 (07:00 IST)
ಮುಂಬೈ : ಮೋಜಿಗಾಗಿ ವ್ಯಕ್ತಿಯೊಬ್ಬ ಮೂರು ಬೆಕ್ಕಿನ ಮರಿಗಳನ್ನು ಜೀವಂತ ಸುಡಲು ಯತ್ನಸಿದ ಘಟನೆ ಮುಂಬೈನ ಮೀರಾ ರೋಡ್ ನಲ್ಲಿ ನಡೆದಿದೆ.




ಅಜ್ಮಲ್ ರಾಮ್ ಪ್ರದೇಶದ ನಿವಾಸಿ ಸಿದ್ದೇಶ್ ಪಟೇಲ್(30) ಇಂತಹ ಕೃತ್ಯ ಎಸಗಿದ ಆರೋಪಿ. ಈತ ವಾಸಿಸುತ್ತಿರುವ ಪ್ರದೇಶದಲ್ಲಿ ಬೆಕ್ಕಿನ ಸಂಖೆ ಹೆಚ್ಚಾಗಿದೆ. ಯಾವಾಗಲೂ ಮೋಜು ಮಸ್ತಿಯಲ್ಲಿ ಜೀವನ ನಡೆಸುವ ಈ ವ್ಯಕ್ತಿ ಮನೋರಂಜನೆಗಾಗಿ ಬೆಕ್ಕಿನ ಮರಿಗಳನ್ನು ಬಾಕ್ಸ್ ನಲ್ಲಿ ಹಾಕಿ ಬೆಂಕಿ ಹಚ್ಚಿದ್ದಾನೆ. ಇದನ್ನು ನೋಡಿದ ಅಕ್ಕಪಕ್ಕದವರು ಮರಿಗಳನ್ನು ರಕ್ಷಿಸಿ  ಆಸ್ಪತ್ರೆಗೆ ದಾಖಲಿಸಿದ್ದಾರೆ.


ಸಿಸಿ ಟಿವಿ ಈ ದೃಶ್ಯ ಸೆರೆಯಾಗಿದ್ದು, ಈತನ ವಿರುದ್ಧ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments