ಬೆಂಗಳೂರಿನಿಂದ ಬರುವವರಿಗೆ ಇದು ಕಡ್ಡಾಯ

Webdunia
ಸೋಮವಾರ, 4 ಮೇ 2020 (19:04 IST)
ವಿದ್ಯಾರ್ಜನೆಗೆ, ಕೆಲಸಕ್ಕಾಗಿ ಗುಳೆ ಇಲ್ಲವೇ ಪ್ರವಾಸಕ್ಕೆ ಹೋದವರಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

ಬೆಂಗಳೂರಿಗೆ ಕೆಲಸಕ್ಕಾಗಿ ಗುಳೆ ಹೋಗಿದ್ದ  ಅಥವಾ ಇತರೆ ಕೆಲಸ ಕಾರ್ಯಗಳ ಮೇಲೆ ತೆರಳಿದ್ದ ರಾಯಚೂರು ಜಿಲ್ಲೆಯ ಜನರನ್ನು ಹಲವು ಬಸ್ಸುಗಳಲ್ಲಿ ಕರೆ ತರಲಾಗುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಆಗಮಿಸುವವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವ ವ್ಯಕ್ತಿಗಳನ್ನು ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಲಾಗುವುದು.
ಜಿಲ್ಲೆಗೆ ವಲಸೆ ಬಂದ ವ್ಯಕ್ತಿಗಳನ್ನು 14 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಡಿಸಲಾಗುತ್ತದೆ. ಒಂದು ವೇಳೆ ರೋಗ ಲಕ್ಷಣಗಳಾದ  ಕೆಮ್ಮು, ನೆಗಡಿ, ಶೀತ, ಜ್ವರ ಮತ್ತು ತೀವ್ರ ಉಸಿರಾಟದ ತೊಂದರೆ ಇದ್ದಲ್ಲಿ ಸರಕಾರಿ ಕ್ವಾರಂಟೈನ್‌ನಲ್ಲಿರಿಸಿ ನಿಗಾವಹಿಸಲಾಗುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments