Webdunia - Bharat's app for daily news and videos

Install App

ಬೆಂಗಳೂರಿನಿಂದ ಬರುವವರಿಗೆ ಇದು ಕಡ್ಡಾಯ

Webdunia
ಸೋಮವಾರ, 4 ಮೇ 2020 (19:04 IST)
ವಿದ್ಯಾರ್ಜನೆಗೆ, ಕೆಲಸಕ್ಕಾಗಿ ಗುಳೆ ಇಲ್ಲವೇ ಪ್ರವಾಸಕ್ಕೆ ಹೋದವರಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

ಬೆಂಗಳೂರಿಗೆ ಕೆಲಸಕ್ಕಾಗಿ ಗುಳೆ ಹೋಗಿದ್ದ  ಅಥವಾ ಇತರೆ ಕೆಲಸ ಕಾರ್ಯಗಳ ಮೇಲೆ ತೆರಳಿದ್ದ ರಾಯಚೂರು ಜಿಲ್ಲೆಯ ಜನರನ್ನು ಹಲವು ಬಸ್ಸುಗಳಲ್ಲಿ ಕರೆ ತರಲಾಗುತ್ತಿದೆ. ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಆಗಮಿಸುವವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವ ವ್ಯಕ್ತಿಗಳನ್ನು ಕಡ್ಡಾಯವಾಗಿ ವೈದ್ಯಕೀಯ ತಪಾಸಣೆ ಮಾಡಲಾಗುವುದು.
ಜಿಲ್ಲೆಗೆ ವಲಸೆ ಬಂದ ವ್ಯಕ್ತಿಗಳನ್ನು 14 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಡಿಸಲಾಗುತ್ತದೆ. ಒಂದು ವೇಳೆ ರೋಗ ಲಕ್ಷಣಗಳಾದ  ಕೆಮ್ಮು, ನೆಗಡಿ, ಶೀತ, ಜ್ವರ ಮತ್ತು ತೀವ್ರ ಉಸಿರಾಟದ ತೊಂದರೆ ಇದ್ದಲ್ಲಿ ಸರಕಾರಿ ಕ್ವಾರಂಟೈನ್‌ನಲ್ಲಿರಿಸಿ ನಿಗಾವಹಿಸಲಾಗುತ್ತದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments