ಇಡೀ ನಾಗರೀಕ ಸಮಾಜವೇ ತಲೆ ತಗ್ಗಿಸುವ ಅಮಾನವೀಯ ಘಟನೆ ಇದು

Webdunia
ಬುಧವಾರ, 26 ಜುಲೈ 2023 (20:45 IST)
ಇದು ಇಡೀ ನಾಗರೀಕ ಸಮಾಜವೇ ತಲೆ ತಗ್ಗಿಸೋ ವಿಚಾರವಾಗಿದೆ.ಮಾನವೀಯತೆ ಮರೆತು ಅಸ್ವಸ್ಥನಾಗಿದ್ದ ರೋಗಿಯನ್ನ ಕಸದ ವಾಹನದಲ್ಲಿ ಸಿಬ್ಬಂದಿ ಸಾಗಿಸಿದಾರೆ.ರಸ್ತೆ ಬದಿ ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯನ್ನ  ಸತ್ತ ಪ್ರಾಣಿಯಂತೆ ಕಸದ ಲಾರಿಯಲ್ಲಿ  ಪುರಸಭೆ ಸಿಬ್ಬಂದಿ ತುಂಬಿದ್ದಾರೆ.ಸಿಲಿಕಾನ್ ಸಿಟಿ ಹೊರವಲಯದ ನೆಲಮಂಗಲದಲ್ಲಿ ಈ ಘಟನೆ ನಡೆದಿದೆ.ನಗರಸಭೆ ಸ್ವಚ್ಚಾತ ವಾಹನದಲ್ಲಿ ಅಸ್ವಸ್ಥನಾಗಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಸಿಬ್ಬಂದಿ ಸಾಗಿಸಿದ್ದಾರೆ.ಸತ್ತ ಪ್ರಾಣಿಗಳಂತೆ ಕಾರ್ಪೊರೇಷನ್ ಗಾಡಿಗಳಲ್ಲಿ ತುಂಬಿಕೊಂಡು ಸಿಬ್ಬಂದಿ ಹೋದರು.ಜೀವಂತ ವ್ಯಕ್ತಿಯನ್ನ ಆಸ್ಪತ್ರೆಗೆ ಸೇರಿಸಿರೋದು ನಿಜಕ್ಕೂ ದುರ್ದೈವ. ಘಟನೆ ಕಾರಣರಾದವರ ಮೇಲೆ ಶೀಘ್ರವಾಗಿ ಕ್ರಮ ಇಲ್ವಾ.? ಅನ್ನುವ ಪ್ರಶ್ನೆ ಸಾರ್ವಜನಿಕರು ಮಾಡ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments