Webdunia - Bharat's app for daily news and videos

Install App

ಇದು ದೇವರು ಕೊಟ್ಟ ಶಿಕ್ಷೆ- ಎಚ್.ವಿಶ್ವನಾಥ್ ಗೆ ಸಾ.ರಾ.ಮಹೇಶ್ ಟಾಂಗ್

Webdunia
ಮಂಗಳವಾರ, 1 ಡಿಸೆಂಬರ್ 2020 (10:54 IST)
ಮೈಸೂರು : ವಿಶ್ವನಾಥ್-ಮಹೇಶ್ ಆಣೆ ಪ್ರಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆಣೆ ಹರಕೆ ತೀರಿಸಿದ್ದಾರೆ.

ಹಣ ಪಡೆದು ಬಿಜೆಪಿಗೆ ಹೋಗಿದ್ದಾರೆಂದು ವಿಶ್ವನಾಥ್ ವಿರುದ್ಧ ಮಹೇಶ್ ಆರೋಪ ಮಾಡಿದ ಹಿನ್ನಲೆಯಲ್ಲಿ ಕಳೆದ ವರ್ಷ ಚಾಮುಂಡಿ ದೇಗುಲದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಚಾಮುಂಡಿ ಮುಂದೆ ಆಣೆ ಮಾಡಲಿ ಎಂದು ಸವಾಲು ಹಾಕುವುದರ ಮೂಲಕ  ಇಬ್ಬರಿಂದ ಆಣೆ ರಾಜಕೀಯ ಪ್ರಹಸನ ನಡೆದಿತ್ತು.

ಹಾಗೇ ಈ ಘಟನೆಗೆ ಸಂಬಂಧಿಸಿದಂತೆ ಇಂದು ದೇವಿಗೆ ತಪ್ಪು ಕಾಣಿಕೆ ಸಲ್ಲಿಸಿದ ಶಾಸಕ ಸಾ.ರಾ.ಮಹೇಶ್ ಈ ವೇಳೆ ಅನರ್ಹವಾದ ಎಚ್.ವಿಶ್ವನಾಥ್ ಗೆ ಟಾಂಗ್ ನೀಡಿದ್ದು, ಇದು ದೇವರು ಕೊಟ್ಟ ಶಿಕ್ಷೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments