Webdunia - Bharat's app for daily news and videos

Install App

ಇದು ದೇವರು ಕೊಟ್ಟ ಶಿಕ್ಷೆ- ಎಚ್.ವಿಶ್ವನಾಥ್ ಗೆ ಸಾ.ರಾ.ಮಹೇಶ್ ಟಾಂಗ್

Webdunia
ಮಂಗಳವಾರ, 1 ಡಿಸೆಂಬರ್ 2020 (10:54 IST)
ಮೈಸೂರು : ವಿಶ್ವನಾಥ್-ಮಹೇಶ್ ಆಣೆ ಪ್ರಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆಣೆ ಹರಕೆ ತೀರಿಸಿದ್ದಾರೆ.

ಹಣ ಪಡೆದು ಬಿಜೆಪಿಗೆ ಹೋಗಿದ್ದಾರೆಂದು ವಿಶ್ವನಾಥ್ ವಿರುದ್ಧ ಮಹೇಶ್ ಆರೋಪ ಮಾಡಿದ ಹಿನ್ನಲೆಯಲ್ಲಿ ಕಳೆದ ವರ್ಷ ಚಾಮುಂಡಿ ದೇಗುಲದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಚಾಮುಂಡಿ ಮುಂದೆ ಆಣೆ ಮಾಡಲಿ ಎಂದು ಸವಾಲು ಹಾಕುವುದರ ಮೂಲಕ  ಇಬ್ಬರಿಂದ ಆಣೆ ರಾಜಕೀಯ ಪ್ರಹಸನ ನಡೆದಿತ್ತು.

ಹಾಗೇ ಈ ಘಟನೆಗೆ ಸಂಬಂಧಿಸಿದಂತೆ ಇಂದು ದೇವಿಗೆ ತಪ್ಪು ಕಾಣಿಕೆ ಸಲ್ಲಿಸಿದ ಶಾಸಕ ಸಾ.ರಾ.ಮಹೇಶ್ ಈ ವೇಳೆ ಅನರ್ಹವಾದ ಎಚ್.ವಿಶ್ವನಾಥ್ ಗೆ ಟಾಂಗ್ ನೀಡಿದ್ದು, ಇದು ದೇವರು ಕೊಟ್ಟ ಶಿಕ್ಷೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments