Webdunia - Bharat's app for daily news and videos

Install App

ಇದು ಮೋದಿ ಅನ್ಯಾಯ. ಅವರು ಚುನಾವಣೆಯಲ್ಲಿ ಸೋಲ್ತಾರೆ- ದಿನೇಶ್‌ ಅರೋರಾ

Webdunia
ಶನಿವಾರ, 7 ಅಕ್ಟೋಬರ್ 2023 (16:23 IST)
ಮದ್ಯ ಉದ್ಯಮಿ ದಿನೇಶ್‌ ಅರೋರಾ ಅವರು ಸಿಂಗ್‌ ಅವರಿಗೆ 3 ಕೋಟಿ ರು. ನೀಡಿದ್ದರು ಮತ್ತು ಈ ಮೊತ್ತವು ದೆಹಲಿ ಮದ್ಯ ನೀತಿ ಪ್ರಕರಣದ ಭಾಗವಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗ್‌ ಅವರ ವಿಚಾರಣೆ ಅಗತ್ಯವಾಗಿದ್ದು, 10 ದಿನ ಕಾಲ ವಶಕ್ಕೆ ನೀಡಬೇಕು ಎಂದು ಕೋರ್ಟ್‌ಗೆ ಇ.ಡಿ. ಮನವಿ ಮಾಡಿತು. ಆದರೆ ಇದನ್ನು ಸಂಜಯ ಸಿಂಗ್‌ ವಿರೋಧಿಸಿ, ಆರೋಪಗಳೆಲ್ಲ ನಿರಾಧಾರ ಎಂದರು. ಕೊನೆಗೆ ಅ.10ರವರೆಗೆ ಇ.ಡಿ. ವಶಕ್ಕೆ ಸಿಂಗ್‌ರನ್ನು ಒಪ್ಪಿಸಿ ಕೋರ್ಟ್‌ ಆದೇಶ ಹೊರಡಿಸಿತು. ಈ ನಡುವೆ, ಕೋರ್ಟ್‌ ಹೊರಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಂಜಯ ಸಿಂಗ್‌, ‘ಇದು ಮೋದಿ ಅವರ ಅನ್ಯಾಯ. ಅವರು ಚುನಾವಣೆಯಲ್ಲಿ ಸೋಲುತ್ತಾರೆ ನೋಡುತ್ತಿರಿ’ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಉತ್ತರಕಾಶಿಯ ಮೇಘಸ್ಪೋಟದಿಂದ ಸುಧಾರಿಸುತ್ತಿರುವ ಬೆನ್ನಲ್ಳೇ ಜಮ್ಮು, ಕಾಶ್ಮೀರದಲ್ಲಿ ಬೃಹತ್ ಮೇಘಸ್ಫೋಟ

79ನೇ ಸ್ವಾತಂತ್ರ್ಯ ದಿನಾಚರಣೆ: ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ

ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಮುಂದಿನ ಸುದ್ದಿ
Show comments