Webdunia - Bharat's app for daily news and videos

Install App

ಕಿತ್ತೆಗೆಯಲು ಇದು ಕಡಲೆ ಗಿಡವಲ್ಲ: ದೇವೇಗೌಡ ಹೇಳಿಕೆಗೆ ಡಿಕೆ ಶಿವಕುಮಾರ್‌ ಕೌಂಟರ್‌

Sampriya
ಶುಕ್ರವಾರ, 8 ನವೆಂಬರ್ 2024 (18:45 IST)
ರಾಮನಗರ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ದಿನೇ ದಿನೇ ರಂಗೇರುತ್ತಿದ್ದು ಎನ್‌ಡಿಎ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪರ ಬಿರುಸಿನ ಪ್ರಚಾರವನ್ನು ಮಾಡಲಾಗುತ್ತಿದೆ.  

ಇಂದು ನಿಖಿಲ್ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರ ಮಾಡಿದ ದೇವೇಗೌಡ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಈ ಸರ್ಕಾರವನ್ನು ತೆಗೆದುಹಾಕುವವರೆಗೂ ವಿರಮಿಸುವುದಿಲ್ಲ ಎಂದು ಹೇಳಿದ್ದರು.

ಇದೀಗ ದೇವೇಗೌಡದ ಹೇಳಿಕೆಗೆ ರಾಮನಗರದಲ್ಲಿ ಕೌಂಟರ್ ನೀಡಿದ ಡಿಕೆಶಿ ಡಿಕೆ ಶಿವಕುಮಾರ್ ಅವರು, ಕುಮಾರಸ್ವಾಮಿ ಮಾಜಿ ಸಿಎಂ, ಮಾಜಿ ಪ್ರಧಾನಿ ಪುತ್ರ, ನಾನು ಬಡ ರೈತನ ಮಗ, ನನ್ನ ಮತ್ತು ಕುಮಾರಸ್ವಾಮಿ ನಡುವೆ ಹೋಲಿಕೆ ಸಾಧ್ಯವಿಲ್ಲ. "ಅವರು (ಕುಮಾರಸ್ವಾಮಿ) ಹಿಮಾಲಯ, ನಾನು ಜನರ ಪ್ರಾಮಾಣಿಕ ಸೈನಿಕ" ಎಂದು ಹೇಳಿದರು.

ಸರ್ಕಾರವನ್ನು ತೆಗೆದುಹಾಕುವ ಕುರಿತ ದೇವೇಗೌಡರ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್".... ಇದು ಸುಲಭವಾಗಿ ತೆಗೆಯುವ ಕಡಲೆ ಗಿಡವಲ್ಲ.... ಇದು 136 ಶಾಸಕರ ಬಲಿಷ್ಠ ಸರ್ಕಾರವಾಗಿದೆ. ಇದು ಜನರಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದೆ  ಎಂದು ತಿರುಗೇಟು ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments