ಕಾಂಗ್ರೆಸ್​ಗೆ ಇದು ಶುಭ ಶಕುನವಲ್ಲ

Webdunia
ಮಂಗಳವಾರ, 20 ಜೂನ್ 2023 (14:30 IST)
ರಾಜ್ಯದಲ್ಲಿ ಮಳೆ ಕೊರತೆ ಹಿನ್ನಲೆಯಲ್ಲಿ ಕಾಂಗ್ರೆಸ್​ಗೆ ಇದು ಶುಭಶಕುನವಲ್ಲ ಎನ್ನುವ ಮೂಲಕ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ​.ವಿಜಯೇಂದ್ರ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ಕುಟುಕಿದ್ದಾರೆ. ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ. ವರುಣನ ಅವಕೃಪೆ ಇಡೀ ರಾಜ್ಯವನ್ನು ಆವರಿಸಿದೆ. ಬರಗಾಲ ತನ್ನ ಕೆನ್ನಾಲಿಗೆ ಚಾಚಲು ಆರಂಭಿಸಿದೆ. ನೀರಿಲ್ಲದೆ ತತ್ತರಿಸಿರುವ ಮಹಿಳೆಯರು ಆಕ್ರೋಶಿತರಾಗಿದ್ದಾರೆ. ಮುಂಜಾಗ್ರತೆ ವಹಿಸದಿದ್ದರೆ ಉದ್ಭವಿಸುವ ಭೀಕರತೆಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ವಿಜಯೇಂದ್ರ ಅವರು ಟ್ವೀಟ್​ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments