Webdunia - Bharat's app for daily news and videos

Install App

ಸತ್ಯವಂತರಿಗೆ ಇದು ಕಾಲವಲ್ಲ- ಸಿಟಿ ರವಿ

Webdunia
ಬುಧವಾರ, 11 ಸೆಪ್ಟಂಬರ್ 2019 (11:39 IST)
ಮೈಸೂರು : ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರು ಪ್ರತಿಭಟನೆಗೆ ನಡೆಸಿದ ಹಿನ್ನಲೆಯಲ್ಲಿ ‘ಸತ್ಯವಂತರಿಗೆ ಇದು ಕಾಲವಲ್ಲ’ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.




ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ‘ನಾನು ಸತ್ಯ ಹೇಳಿದರೆ ಕೆಲವರಿಗೆ ಅಪರ್ಥವಾಗುತ್ತದೆ. ಒಕ್ಕಲಿಗ ಸಮುದಾಯಕ್ಕೆ ಯಾರು ಆದರ್ಶ ಆಗಬೇಕು ಒಕ್ಕಲಿಗ ಸಮುದಾಯದವರೇ ತೀರ್ಮಾನ ಮಾಡಲಿ. ಶಾಂತವೇರಿ ಗೋಪಾಲಗೌಡರು, ಕೆಂಗಲ್ ಹನುಮಂತಯ್ಯ, ಕುವೆಂಪು ಅವರಂತಹ ಮಹನೀಯರು ಆದರ್ಶರಾಗಬೇಕೋ, ಯಾರು ಆದರ್ಶ ಆಗಬೇಕು ಎಂಬುದನ್ನು ತೀರ್ಮಾನ ಮಾಡಲಿ’ ಎಂದು ಹೇಳಿದ್ದಾರೆ.


ಇಡಿ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ‘ಇಡಿಗೆ ಯಾವ ಜಾತಿ ಇದೆ. ಯಾವ ಪಕ್ಷ ಇದೆ. ಇಡಿ ಹುಟ್ಟು ಹಾಕಿದವರು ಯಾರು? ಇಡಿ ಹುಟ್ಟು ಹಾಕಿದ್ದು ಭಾರತೀಯ ಜನತಾ ಪಾರ್ಟಿ ಅಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments