Webdunia - Bharat's app for daily news and videos

Install App

ಸರ್ಕಾರದ ವೈಫಲ್ಯಕ್ಕೆ ಇದು ಸಾಕ್ಷಿ-ಸುನೀಲ್ ಕುಮಾರ್

Webdunia
ಬುಧವಾರ, 22 ನವೆಂಬರ್ 2023 (15:00 IST)
ಕಲ್ಲಿದ್ದಲು ಕಳ್ಳತನ ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ಮಾಜಿ ಇಂಧನ ಸಚಿವ ಸುನೀಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಕಲ್ಲಿದ್ದಲು ಕಳ್ಳತನದ ಸರಬರಾಜು ದೊಡ್ಡ ಹಗರಣವಾಗಿದ್ದು,ಕಲ್ಲಿದ್ದಲು ಕಳ್ಳತನ ಆಗ್ತಿದೆ, ಲೋಡ್ ಶೆಡ್ಡಿಂಗ್ ಆಗ್ತಿದೆ. ರೈತರಿಗೆ ಏಳು ಗಂಟೆ ವಿದ್ಯುತ್ ಕೊಡಲು ಸರ್ಕಾರ ವಿಫಲವಾಗಿದೆ .ಸರ್ಕಾರದ ವೈಫಲ್ಯಕ್ಕೆ ಇದು ಸಾಕ್ಷಿಯಾಗಿದೆ.ಸರ್ಕಾರ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ
 
ಕಲ್ಲಿದ್ದಲಿನ ಕೃತಕ ಅಭಾವ ಸೃಷ್ಟಿಸಲು ಸರ್ಕಾರವೇ ಪ್ರಯತ್ನ ಪಡ್ತಿದೆ.ಇದಕ್ಕಾಗಿ ಕಲ್ಲಿದ್ದಲು ಕಳ್ಳತನಕ್ಕೂ ಸರ್ಕಾರ ನಾಂದಿ ಹಾಡ್ತಿದೆ ಎಂದು ಸರ್ಕಾರ ಇಂಧನ ಇಲಾಖೆಯ ಅಸಮರ್ಥತೆಗೆ ನಾಂದಿ ಹಾಡಿದೆ ಎಂದು ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments