Webdunia - Bharat's app for daily news and videos

Install App

ಸರ್ಕಾರದ ವೈಫಲ್ಯಕ್ಕೆ ಇದು ಸಾಕ್ಷಿ-ಸುನೀಲ್ ಕುಮಾರ್

Webdunia
ಬುಧವಾರ, 22 ನವೆಂಬರ್ 2023 (15:00 IST)
ಕಲ್ಲಿದ್ದಲು ಕಳ್ಳತನ ಪ್ರಕರಣ ಸಂಬಂಧ ಸರ್ಕಾರದ ವಿರುದ್ಧ ಮಾಜಿ ಇಂಧನ ಸಚಿವ ಸುನೀಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಕಲ್ಲಿದ್ದಲು ಕಳ್ಳತನದ ಸರಬರಾಜು ದೊಡ್ಡ ಹಗರಣವಾಗಿದ್ದು,ಕಲ್ಲಿದ್ದಲು ಕಳ್ಳತನ ಆಗ್ತಿದೆ, ಲೋಡ್ ಶೆಡ್ಡಿಂಗ್ ಆಗ್ತಿದೆ. ರೈತರಿಗೆ ಏಳು ಗಂಟೆ ವಿದ್ಯುತ್ ಕೊಡಲು ಸರ್ಕಾರ ವಿಫಲವಾಗಿದೆ .ಸರ್ಕಾರದ ವೈಫಲ್ಯಕ್ಕೆ ಇದು ಸಾಕ್ಷಿಯಾಗಿದೆ.ಸರ್ಕಾರ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ
 
ಕಲ್ಲಿದ್ದಲಿನ ಕೃತಕ ಅಭಾವ ಸೃಷ್ಟಿಸಲು ಸರ್ಕಾರವೇ ಪ್ರಯತ್ನ ಪಡ್ತಿದೆ.ಇದಕ್ಕಾಗಿ ಕಲ್ಲಿದ್ದಲು ಕಳ್ಳತನಕ್ಕೂ ಸರ್ಕಾರ ನಾಂದಿ ಹಾಡ್ತಿದೆ ಎಂದು ಸರ್ಕಾರ ಇಂಧನ ಇಲಾಖೆಯ ಅಸಮರ್ಥತೆಗೆ ನಾಂದಿ ಹಾಡಿದೆ ಎಂದು ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments