Webdunia - Bharat's app for daily news and videos

Install App

ಇದೇನಿದು ವಿಚಿತ್ರ! ಮಳೆಗಾಗಿ ಪರಸ್ಪರ ಮದುವೆಯಾದ ಹುಡುಗರು

Webdunia
ಮಂಗಳವಾರ, 27 ಜೂನ್ 2023 (13:33 IST)
ಮಂಡ್ಯ : ಮಳೆಗಾಗಿ ಜನರು ವಿಶಿಷ್ಟ ಆಚರಣೆಗಳನ್ನು ಮಾಡುತ್ತಿದ್ದಾರೆ. ಮಳೆರಾಯ ಧರೆಗೆ ಇಳಿಯಪ್ಪ ಎಂದು ಕತ್ತೆಗಳ ಮದುವೆ, ಕಪ್ಪೆ ಮದುವೆ, ಮಣ್ಣಿನ ಗೊಂಬೆ ಮಾಡಿ ಅದನ್ನ ಮೆರವಣಿಗೆ ಮಾಡುವುದು ಹೀಗೆ ನಾನಾ ವಿದಧ ಆಚರಣೆಗಳನ್ನು ಮಾಡುತ್ತಿದ್ದಾರೆ.
 
ಅದೇರೀತಿಯಾಗಿ ಶುಕ್ರವಾರ (ಜೂ.24) ರಂದು ಕೆಆರ್ ಪೇಟೆ ತಾಲೂಕಿನ ಗಂಗನಹಳ್ಳಿಯಲ್ಲಿ ಗ್ರಾಮದ ಹುಡುಗರು ವಿಶಿಷ್ಟ ಆಚರಣೆ ಮಾಡಿದ್ದಾರೆ

ಮುಂಗಾರು ವಿಳಂಬದಿಂದ ಕರ್ನಾಟಕದ ಜನತೆ ಕಂಗಾಲ ಆಗಿದ್ದಾರೆ. ಈ ಋತುವಿನಲ್ಲಿ ಮುಂಗಾರು ಮಳೆಯ ಕೊರತೆಯಿಂದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗಾಗಿ ಜನರು ವಿಶಿಷ್ಟ ಆಚರಣೆಗಳನ್ನು ಮಾಡುತ್ತಿದ್ದಾರೆ.

ಮಳೆರಾಯ ಧರೆಗೆ ಇಳಿಯಪ್ಪ ಎಂದು ಕತ್ತೆಗಳ ಮದುವೆ, ಕಪ್ಪೆ ಮದುವೆ, ಮಣ್ಣಿನ ಗೊಂಬೆ ಮಾಡಿ ಅದನ್ನ ಮೆರವಣಿಗೆ ಮಾಡುವುದು ಹೀಗೆ ನಾನಾ ವಿದಧ ಆಚರಣೆಗಳನ್ನು ಮಾಡುತ್ತಿದ್ದಾರೆ. ಅದೇರೀತಿಯಾಗಿ ಶುಕ್ರವಾರ (ಜೂ.24) ರಂದು ಕೆಆರ್ ಪೇಟೆ ತಾಲೂಕಿನ ಗಂಗನಹಳ್ಳಿಯಲ್ಲಿ ಗ್ರಾಮಸ್ಥರು ಇಬ್ಬರು ಗಂಡುಮಕ್ಕಳಿಗೆ ಮದುವೆ ಮಾಡಿಸಿದ್ದಾರೆ.

ಇದರಲ್ಲಿ ವಿಶೇಷ ಅಂದರೇ ಇದರಲ್ಲಿ ಒಬ್ಬ ಹುಡುಗ ವಧು ವೇಷ ಧರಿಸಿದ್ದು, ಇನ್ನೊಬ್ಬ ವರನ ವೇಷ ಧರಿಸಿ ಪರಸ್ಪರ ಮದುವೆಯಾಗಿದ್ದಾರೆ. ಮದುವೆ ಸಮಾರಂಭವನ್ನು ಸ್ಥಳೀಯ ಸಂಪ್ರದಾಯಗಳಿಗೆ ಅನುಗುಣವಾಗಿ ಮಾಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments