Webdunia - Bharat's app for daily news and videos

Install App

ಕೊರೊನಾ ಮುಕ್ತವಾಗುತ್ತಾ ಈ ಜಿಲ್ಲೆ : ಡಿಸಿ ಖಡಕ್ ನಿರ್ಧಾರ

Webdunia
ಶನಿವಾರ, 11 ಏಪ್ರಿಲ್ 2020 (16:06 IST)
ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಈ ಡಿಸಿ ಪಣತೊಟ್ಟಿದ್ದಾರೆ.

ಹಾವೇರಿ ಜಿಲ್ಲೆಯನ್ನು ಕೊರೊನಾ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಹೊರ ಜಿಲ್ಲೆಯಿಂದ ಹಾವೇರಿ ಜಿಲ್ಲೆಗೆ ಆಗಮಿಸಿದ ಎಲ್ಲ ನಾಗರಿಕರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು.

ಅವರು ಆಗಮಿಸಿದ ದಿನದಿಂದ 14 ದಿನಗಳವರೆಗೆ ಕಡ್ಡಾಯವಾಗಿ ಅವರ ಮನೆಯಲ್ಲಿ ಹೋಂ ಕ್ವಾರಂಟೈನಲ್ಲಿ ಇರಿಸಬೇಕು. ಅಂತಹ ನಾಗರಿಕರು ಒಂದು ವೇಳೆ ಹೋಂ ಕ್ವಾರಂಟೈನಲ್ಲಿ ಇರಲು ಒಪ್ಪದಿದ್ದಲ್ಲಿ ಅಥವಾ ಅನಾನೂಕೂಲತೆ ಇದ್ದಲ್ಲಿ ಅವರನ್ನು ಕಡ್ಡಾಯವಾಗಿ ಸರ್ಕಾರಿ ಕ್ವಾರಂಟೈನ್ ಇರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹೀಗಂತ ಹಾವೇರಿ ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ಅವರು ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.

ಮನೆ ಮನೆ ಆರೋಗ್ಯ ಸಮೀಕ್ಷೆಯಲ್ಲಿ S.A.R.I / I.L.I ಲಕ್ಷಣಗಳು ಕಂಡು ಬಂದ ನಾಗರಿಕರಿಗೆ ಕೂಡಲೇ ಅಂತಹ ನಾಗರಿಕರನ್ನು ಪರೀಕ್ಷೆಗೆ ಒಳಪಡಿಸಬೇಕು. ಆ ಮೂಲಕ ಪ್ರತಿ ನಿತ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments