Webdunia - Bharat's app for daily news and videos

Install App

ನೆರೆಯಿಂದ ಜನರು ತತ್ತರಿಸುತ್ತಿರುವ ಈ ವೇಳೆ ಭಾರೀ ಟೀಕೆಗೆ ಗುರಿಯಾಯ್ತು ಬಿಜೆಪಿ ಸರ್ಕಾರದ ಈ ಕೆಲಸ

Webdunia
ಬುಧವಾರ, 23 ಅಕ್ಟೋಬರ್ 2019 (10:37 IST)
ಬೆಂಗಳೂರು : ಮಳೆ, ನೆರೆಯಿಂದ ರಾಜ್ಯದ ಜನರು ತತ್ತರಿಸುತ್ತಿರುವ ಈ ವೇಳೆ ಬಿಜೆಪಿ ಸರ್ಕಾರ ಶತದಿನದ ಸಂಭ್ರಮ ಆಚರಿಸಲು ತಯಾರಿ ನಡೆಸುತ್ತಿದೆ.




ನವೆಂಬರ್ 2ಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 100 ದಿನವಾಗಲಿದೆ. ಈ ಹಿನ್ನಲೆಯಲ್ಲಿ ಈ ದಿನವನ್ನು ಸಂಭ್ರಮದಿಂದ ಆಚರಿಸಲು ಮತ್ತು ತಮ್ಮ ನೂರು ದಿನದ ಸಾಧನೆಗಳ ಬಗ್ಗೆ ತಿಳಿಸಲು  ಸಿಎಂ ಯಡಿಯೂರಪ್ಪ ಫೋಟೊಶೂಟ್  ಮಾಡಿಸಿಕೊಳ್ಳುತ್ತಿದ್ದಾರೆ.


ಮಳೆ,ನೆರೆಯಿಂದ ತತ್ತರಿಸಿ ಹೋದ ಜನರು ಸಾವು ನೋವು ಅನುಭವಿಸುತ್ತಿರುವ  ಈ ವೇಳೆ ಸರ್ಕಾರದ ಸಂಭ್ರಮಾಚರಣೆ ಮುಖ್ಯವೇ ಎಂಬ ಟೀಕೆ ವ್ಯಕ್ತವಾಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments